March 13, 2025
Uncategorized

ಕೊಯ್ಯೂರು ಬಜಿಲ ಶಾಲಾ ಕಟ್ಟಡ ದುರಸ್ತಿಗಾಗಿ ಧರ್ಮಸ್ಥಳದಿಂದ 50 ಸಾವಿರ ದೇಣಿಗೆ

ಕೊಯ್ಯೂರು : ಕೊಯ್ಯೂರು ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಕಟ್ಟಡದ ದುರಸ್ತಿ ಗಾಗಿ 50 ಸಾವಿರ ದೇಣಿಗೆಯನ್ನು ಮಾ.12 ರಂದು
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಟ್ರಸ್ಟ್ ಬೆಳ್ತಂಗಡಿ ವತಿಯಿಂದ ವಲಯ ಯೋಜನಾಧಿಕಾರಿ ಸುರೇಂದ್ರ ಕುಮಾರ್ ಅವರು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕೊಯ್ಯೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಹರೀಶ್ ಗೌಡರಿಗೆ ಹಸ್ತಾಂತರ ಮಾಡಿದರು.
ಯೋಜನಾ ಕೃಷಿ ಅಧಿಕಾರಿ ರಾಮ್ ಕುಮಾರ್, ಕೊಯ್ಯೂರು ಪ್ರಗತಿಬಂಧು ಒಕ್ಕೂಟದ ಅಧ್ಯಕ್ಷ ಲಿಂಗಪ್ಪ ಗೌಡ ಬೆರ್ಕೆ,ಉಪಾಧ್ಯಕ್ಷ ರಾಮಣ್ಣ ಗೌಡ, ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಂಘದ ನಿರ್ದೇಶಕ ದಾಮೋಧರ ಗೌಡ ಬೆರ್ಕೆ,ಶಾಲಾ ಪೋಷಕಪಾದ ಶಿವಪ್ಪ ಗೌಡ, ಓಬಯ್ಯ ಪೂಜಾರಿ ಉಪಸ್ಥಿತರಿದ್ದರು.
ಶಾಲಾ ಮೇಲುಸ್ತುವಾರಿ ಸಮಿತಿ ಮಾಜಿ ಅಧ್ಯಕ್ಷ ಜಾರಪ್ಪ ಗೌಡ ಬೇರ್ಕೆ,ಮುಖ್ಯ ಶಿಕ್ಷಕಿ ಜಯಶ್ರೀ, ಸಹ ಶಿಕ್ಷಕರಾದ ಸೌಮ್ಯ, ದೀಪಿಕಾ ಟಿ,ಸೇವಾ ಪ್ರತಿ‍ ಕುಸುಮಾವತಿ,ಮೇಲುಸ್ತುವಾರಿ ಸಮಿತಿ ಸದಸ್ಯರು, ಮಕ್ಕಳ ಪೋಷಕರು ಮತ್ತಿತರ ರಿದ್ದರು.

Related posts

ಕಕ್ಕಿಂಜೆ: ಕಾರೊಂದರ ಮೇಲೆ ಕಾಡಾನೆ ದಾಳಿ

Suddi Udaya

ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಪಕ್ಷ ನಿಷ್ಪಿಷ್ಟ ಸ್ಥಿತಿಗೆ ತಲುಪಿದಾಗ ಪಕ್ಷವನ್ನು ಕಟ್ಟಿ ಬೆಳೆಸಿದವರು ಜಿಲ್ಲಾಧ್ಯಕ್ಷ ಕೆ. ಹರೀಶ್ ಕುಮಾರ್: ರಾಜಕೀಯ ನಿವೃತ್ತಿಯೆಂದು ಸುಳ್ಳು ಸುದ್ದಿ ಹಬ್ಬಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ನಾಯಕರಿಂದ ಆಗ್ರಹ: ಕೆಪಿಸಿಸಿ ಸದಸ್ಯ ಕೇಶವ ಪಿ. ಬೆಳಾಲು ಹಾಗೂ ಕಾಂಗ್ರೇಸ್ ಕಾರ್ಯಕರ್ತರಿಂದ ಪತ್ರಿಕಾಗೋಷ್ಠಿ

Suddi Udaya

ಆಹಾರ ತಯಾರಿಕೆ ಕೇಂದ್ರಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ: ಇನ್ನೆರಡು ದಿನಗಳಲ್ಲಿಆದೇಶ : ಸಚಿವ ದಿನೇಶ್ ಗುಂಡೂರಾವ್

Suddi Udaya

ಕಾಜೂರು ಮಖಾಂ ಉರೂಸ್‌ಗೆ ಸಂಭ್ರಮದ ಚಾಲನೆ: ಆಧ್ಯಾತ್ಮಿಕ ಚೌಕಟ್ಟು ಮೀರಿ ಬದುಕುವವರಿಂದ ಸಮಾಜಕ್ಕೆ ಅಪಾಯ: ಕಾಜೂರು ತಂಙಳ್

Suddi Udaya

ಬಂದಾರು ಗ್ರಾಮದ ಮೈರೋಳ್ತಡ್ಕ ಶಿವಸಾಯಿ ಡಿ ಜೆ ಸೌಂಡ್ಸ್ ಇವೆಂಟ್ಸ್ & ಎಲೆಕ್ಟ್ರಿಕಲ್, ಪ್ಲಮ್ಮಿoಗ್ ಹಾಗೂ ಸದಾಶಿವ ಶಾಮಿಯಾನ ಸರ್ವಿಸಸ್ ಅಂಗಡಿ ಹಾಗೂ ವಾಹನ ಪೂಜೆ

Suddi Udaya

ತಿರುಪತಿ ಲಡ್ಡುವಿನಲ್ಲಿ ಕೊಬ್ಬನ್ನು ಮಿಶ್ರಣ ಮಾಡಿರುವವರ ಮೇಲೆ ತಕ್ಷಣ ದೂರು ದಾಖಲಿಸಲು ದೇವಸ್ಥಾನ ಮಹಾಸಂಘದ ವತಿಯಿಂದ ಮನವಿ:

Suddi Udaya
error: Content is protected !!