September 6, 2026
Uncategorized

ಕೊಯ್ಯೂರು ಬಜಿಲ ಶಾಲಾ ಕಟ್ಟಡ ದುರಸ್ತಿಗಾಗಿ ಧರ್ಮಸ್ಥಳದಿಂದ 50 ಸಾವಿರ ದೇಣಿಗೆ

ಕೊಯ್ಯೂರು : ಕೊಯ್ಯೂರು ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಕಟ್ಟಡದ ದುರಸ್ತಿ ಗಾಗಿ 50 ಸಾವಿರ ದೇಣಿಗೆಯನ್ನು ಮಾ.12 ರಂದು
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಟ್ರಸ್ಟ್ ಬೆಳ್ತಂಗಡಿ ವತಿಯಿಂದ ವಲಯ ಯೋಜನಾಧಿಕಾರಿ ಸುರೇಂದ್ರ ಕುಮಾರ್ ಅವರು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕೊಯ್ಯೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಹರೀಶ್ ಗೌಡರಿಗೆ ಹಸ್ತಾಂತರ ಮಾಡಿದರು.
ಯೋಜನಾ ಕೃಷಿ ಅಧಿಕಾರಿ ರಾಮ್ ಕುಮಾರ್, ಕೊಯ್ಯೂರು ಪ್ರಗತಿಬಂಧು ಒಕ್ಕೂಟದ ಅಧ್ಯಕ್ಷ ಲಿಂಗಪ್ಪ ಗೌಡ ಬೆರ್ಕೆ,ಉಪಾಧ್ಯಕ್ಷ ರಾಮಣ್ಣ ಗೌಡ, ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಂಘದ ನಿರ್ದೇಶಕ ದಾಮೋಧರ ಗೌಡ ಬೆರ್ಕೆ,ಶಾಲಾ ಪೋಷಕಪಾದ ಶಿವಪ್ಪ ಗೌಡ, ಓಬಯ್ಯ ಪೂಜಾರಿ ಉಪಸ್ಥಿತರಿದ್ದರು.
ಶಾಲಾ ಮೇಲುಸ್ತುವಾರಿ ಸಮಿತಿ ಮಾಜಿ ಅಧ್ಯಕ್ಷ ಜಾರಪ್ಪ ಗೌಡ ಬೇರ್ಕೆ,ಮುಖ್ಯ ಶಿಕ್ಷಕಿ ಜಯಶ್ರೀ, ಸಹ ಶಿಕ್ಷಕರಾದ ಸೌಮ್ಯ, ದೀಪಿಕಾ ಟಿ,ಸೇವಾ ಪ್ರತಿ‍ ಕುಸುಮಾವತಿ,ಮೇಲುಸ್ತುವಾರಿ ಸಮಿತಿ ಸದಸ್ಯರು, ಮಕ್ಕಳ ಪೋಷಕರು ಮತ್ತಿತರ ರಿದ್ದರು.

Related posts

ಧರ್ಮಸ್ಥಳ ವಲಯದ ಕಾಯರ್ತಡ್ಕ – ಕಳೆಂಜ ಎ ಒಕ್ಕೂಟದ ಸಭೆ: ಮಾಶಾಸನದ ಮಂಜೂರಾತಿ ಪತ್ರ ಹಸ್ತಾಂತರ

Suddi Udaya

ನಾವೂರು ಜಾತ್ರೆಗೆ ವಿಧ್ಯುಕ್ತ ಚಾಲನೆ – ಡಾ. ವೀಣಾ ಬನ್ನಂಜೆ ಅವರಿಂದ ಶ್ರೀ ಕೃಷ್ಣ ಕಥಾಮೃತ ಪ್ರವಚನದ ಆರಂಭ: ಭಕ್ತರಿಂದ ಅದ್ಬುತ ಪ್ರತಿಕ್ರಿಯೆ

Suddi Udaya

ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಿಂದ ವಿವಿಧ ಕಡೆ ಧಿಡೀರ್ ಭೇಟಿ

Suddi Udaya

ಧರ್ಮಸ್ಥಳ: ಪೊದಿಂಬಿಲ ನಿವಾಸಿ ರಾಜೇಶ್ ಆಚಾರ್ಯ ಆಕಸ್ಮಿಕವಾಗಿ ಕುಸಿದು ಬಿದ್ದು ಸಾವು

Suddi Udaya

ಚಲಿಸುತ್ತಿದ್ದ ಲಾರಿಯ ಬೋಲ್ಟ್ ಕಟ್: ಚಾಲಕನ ಮುಂಜಾಗ್ರತೆಯಿಂದ ತಪ್ಪಿದಅನಾಹುತ

Suddi Udaya

ಪಣಕಜೆ:ಪ್ಲೈವುಡ್ ಸಾಗಾಟದ ಲಾರಿ ಚಾಲಕನ ನಿಯಂತ್ರಣ ತಪ್ಪಿ, ಪಲ್ಟಿ

Suddi Udaya
error: Content is protected !!