23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಕೊಯ್ಯೂರು ಬಜಿಲ ಶಾಲಾ ಕಟ್ಟಡ ದುರಸ್ತಿಗಾಗಿ ಧರ್ಮಸ್ಥಳದಿಂದ 50 ಸಾವಿರ ದೇಣಿಗೆ

ಕೊಯ್ಯೂರು : ಕೊಯ್ಯೂರು ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಕಟ್ಟಡದ ದುರಸ್ತಿ ಗಾಗಿ 50 ಸಾವಿರ ದೇಣಿಗೆಯನ್ನು ಮಾ.12 ರಂದು
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಟ್ರಸ್ಟ್ ಬೆಳ್ತಂಗಡಿ ವತಿಯಿಂದ ವಲಯ ಯೋಜನಾಧಿಕಾರಿ ಸುರೇಂದ್ರ ಕುಮಾರ್ ಅವರು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕೊಯ್ಯೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಹರೀಶ್ ಗೌಡರಿಗೆ ಹಸ್ತಾಂತರ ಮಾಡಿದರು.
ಯೋಜನಾ ಕೃಷಿ ಅಧಿಕಾರಿ ರಾಮ್ ಕುಮಾರ್, ಕೊಯ್ಯೂರು ಪ್ರಗತಿಬಂಧು ಒಕ್ಕೂಟದ ಅಧ್ಯಕ್ಷ ಲಿಂಗಪ್ಪ ಗೌಡ ಬೆರ್ಕೆ,ಉಪಾಧ್ಯಕ್ಷ ರಾಮಣ್ಣ ಗೌಡ, ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಂಘದ ನಿರ್ದೇಶಕ ದಾಮೋಧರ ಗೌಡ ಬೆರ್ಕೆ,ಶಾಲಾ ಪೋಷಕಪಾದ ಶಿವಪ್ಪ ಗೌಡ, ಓಬಯ್ಯ ಪೂಜಾರಿ ಉಪಸ್ಥಿತರಿದ್ದರು.
ಶಾಲಾ ಮೇಲುಸ್ತುವಾರಿ ಸಮಿತಿ ಮಾಜಿ ಅಧ್ಯಕ್ಷ ಜಾರಪ್ಪ ಗೌಡ ಬೇರ್ಕೆ,ಮುಖ್ಯ ಶಿಕ್ಷಕಿ ಜಯಶ್ರೀ, ಸಹ ಶಿಕ್ಷಕರಾದ ಸೌಮ್ಯ, ದೀಪಿಕಾ ಟಿ,ಸೇವಾ ಪ್ರತಿ‍ ಕುಸುಮಾವತಿ,ಮೇಲುಸ್ತುವಾರಿ ಸಮಿತಿ ಸದಸ್ಯರು, ಮಕ್ಕಳ ಪೋಷಕರು ಮತ್ತಿತರ ರಿದ್ದರು.

Related posts

ಸೂಪರ್ ಕ್ಯಾರಿ ಟರ್ಬೋ ವಾಹನ ದಲ್ಲಿ ಹಿಂಸಾತ್ಮಕವಾಗಿ 3 ಜಾನುವಾರುಗಳ ಅಕ್ರಮ ಸಾಗಾಟ: ವಾಹನ ಸಹಿತ ಇಬ್ಬರ ಬಂಧನ

Suddi Udaya

ವಾಣಿಜ್ಯ ಕೈಗಾರಿಕೆ ಮತ್ತು ಸೇವಾ ಉದ್ಯಮದಾರರ ಸಂಘ ಮಡಂತ್ಯಾರು ಪುಂಜಾಲಕಟ್ಟೆ ಇವರ ನೇತೃತ್ವದಲ್ಲಿ ಹೆದ್ದಾರಿ ಕಾಮಗಾರಿ ಅವ್ಯವಸ್ಥೆ ಕುರಿತು ಸಮಾಲೋಚನಾ ಸಭೆ

Suddi Udaya

ನಾಳ ಅಂಗನವಾಡಿ ಪೋಷನ್ ಮಾಸಾಚರಣೆ ಹಾಗೂ ಮೇಲ್ವಿಚಾರಕಿ ಸನ್ಮಾನ

Suddi Udaya

ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಸೇವಾ ನಿವೃತ್ತಿ: ಗೇರುಕಟ್ಟೆ ಸ.ಪ್ರೌ. ಶಾಲೆ ವತಿಯಿಂದ ಗೌರವಾರ್ಪಣೆ

Suddi Udaya

ಉಜಿರೆ: ವಿಲ್ಸನ್ ಸಂತೋಷ್ ರೊಡ್ರಿಗಸ್ ಹೃದಯಾಘಾತದಿಂದ ನಿಧನ

Suddi Udaya

ಮೇ 28: ಮಿತ್ತಬಾಗಿಲು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶಿಲಾಮಯ ಧ್ವಜಸ್ತಂಭ

Suddi Udaya
error: Content is protected !!