March 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಭುಡ್ಣಾರು ಶಕುಂತಲಾ ಶೆಟ್ಟಿ ನಿಧನ

ಬೆಳ್ತಂಗಡಿಯ ಉದಯವಾಣಿ ಪತ್ರಿಕೆಯ ವಿತರಕರಾಗಿ, ಅರೆಕಾಲಿಕ ವರದಿಗಾರರಾಗಿ ಅನೇಕ ವರ್ಷಗಳ ಕಾಲ ಸೇವೆ ಸಲ್ಲಿಸಿದ ಪಿ.ಎಸ್. ಅಶೋಕ್ ಶೆಟ್ಟಿಯವರ ಪತ್ನಿ ಭುಡ್ಣಾರು ಶಕುಂತಲಾ ಶೆಟ್ಟಿ(68ವ)ರವರು ಇಂದು(ಮಾ.12) ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮೃತರು ಪತಿ, ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ನಡ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ

Suddi Udaya

ಪುತ್ತೂರಿನ ಸಹಾಯಕ ಆಯುಕ್ತರಾಗಿದ್ದ ಜುಬಿನ್ ಮೊಹಾಪತ್ರ ರವರು ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನಕ್ಕೆ ಹಾಗೂ ಗುರುವಾಯನಕರೆ ನವಶಕ್ತಿ ಮನೆಗೆ ಭೇಟಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ  ಬೆಂಗಳೂರಿನ ನೃತ್ಯಕುಟೀರ ತಂಡದವರಿಂದ ವಿದುಷಿ ಶ್ರೀಮತಿ ದೀಪಾ ಭಟ್ ನಿರ್ದೇಶನದಲ್ಲಿ ನೃತ್ಯರೂಪಕ

Suddi Udaya

ಬೆಳ್ತಂಗಡಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿ ಉಸ್ಮಾನ್ ಗರ್ಡಾಡಿ ರವರಿಗೆ ಮುಖ್ಯಮಂತ್ರಿ ಚಿನ್ನದ ಪದಕ

Suddi Udaya

ಪುಂಜಾಲಕಟ್ಟೆ : ಭರತನಾಟ್ಯ ತರಗತಿ ಉದ್ಘಾಟನೆ

Suddi Udaya

ಉಜಿರೆ: ‘ಎಕೊ-ವಿಶನ್ 2023’ ಅಂತರ್ ವಿಭಾಗೀಯ ಹಾಗೂ ಅಂತರ್ ತರಗತಿ ಸ್ಪರ್ಧೆ ಉದ್ಘಾಟನೆ

Suddi Udaya
error: Content is protected !!