September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೌಲ್ಯ ಶಿಕ್ಷಣ” ಪುಸ್ತಕ ರಚನೆ ಸಮಿತಿಗೆ ಸಂಪನ್ಮೂಲ ವ್ಯಕ್ತಿಯಾಗಿ ಡಾ. ಐ. ಶಶಿಕಾಂತ್ ಜೈನ್ ಆಯ್ಕೆ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ ನ ನಿರ್ದೇಶಕರಾದ ಡಾ. ಐ. ಶಶಿಕಾಂತ್ ಜೈನ್ ರವರನ್ನು ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ, ಬೆಂಗಳೂರು ಇವರು ಪ್ರಾಥಮಿಕ

ಶಾಲಾ ವಿದ್ಯಾರ್ಥಿಗಳಿಗೆ ರಚಿಸಲ್ಪಡುವ “ಮೌಲ್ಯ ಶಿಕ್ಷಣ ಪುಸ್ತಕ” ಸಮಿತಿಗೆ ಸಂಪನ್ಮೂಲ ವ್ಯಕ್ತಿಯನ್ನಾಗಿ ಆಯ್ಕೆ ಮಾಡಿರುತ್ತಾರೆ.

Related posts

ಜ.7 : ಧರ್ಮಸ್ಥಳದಲ್ಲಿ ನೂತನ ಸಂಕೀರ್ಣ ಶ್ರೀ ಸಾನ್ನಿಧ್ಯ ಉದ್ಘಾಟನೆ ಹಾಗೂ ಜ್ಞಾನ ದೀಪ ಕಾರ್ಯಕ್ರಮ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ಶ್ರೀ ಆರಿಕೋಡಿ ಚಾಮುಂಡೇಶ್ವರಿ ಕ್ಷೇತ್ರದಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ರಾಮ ದೇವರು ರಾಮ ತಾರಕ ಹೋಮ ಪೂರ್ಣಹುತಿ ಕಾಲದಲ್ಲಿ ಅಗ್ನಿ ಮುಖದಲ್ಲಿ ಕಂಡು ಬಂದ ದೃಶ್ಯ

Suddi Udaya

ಕರ್ನಾಟಕ ಔಷಧಿ ವ್ಯಾಪಾರಿಗಳ ಸಂಘದಿಂದ ಉಜಿರೆಯ ಶ್ರೀಧರ‌ ಕೆ.ವಿ ರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ತಾಲೂಕಿನ ಮೂವರು ಶಿಕ್ಷಕರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ಬೆಳ್ತಂಗಡಿ : ಆರು ಮಂದಿ ಯೂಟ್ಯೂಬರ್ ಗಳಿಗೆ ಎಸ್.ಐ.ಟಿ ಬುಲಾವ್

Suddi Udaya
error: Content is protected !!