March 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ವೀಲ್ ಚೇರ್ ವಿತರಣೆ

ಬೆಳ್ತಂಗಡಿ : ಶ್ರೀ, ಕ್ಷೇತ್ರ, ಧರ್ಮಸ್ಥಳ, ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕಿನ ವತಿಯಿಂದ ಪರಮ ಪೂಜ್ಯ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿರುವ ಉಚಿತ ವೀಲ್ ಚೆಯರ್ ಅನ್ನು ನಡ ಕಾರ್ಯಕ್ಷೇತ್ರದ ಚಂದನ ಸ್ವ-ಸಹಾಯ ಸಂಘದ ಸದಸ್ಯರಾದ ಅಬ್ದುಲ್ ಹಮೀದ್ ರವರ ತಾಯಿ ಝುಬೈದಾರವರಿಗೆ ವಿತರಿಸಲಾಯಿತು.

ಆರೋಗ್ಯ ಸಮಸ್ಯೆಯಿಂದಾಗಿ ನಡೆದಾಡಲು ಅಸಾಧ್ಯವಾಗಿರುದನ್ನು ಗಮನಿಸಿ ಯೋಜನೆಯ ವತಿಯಿಂದ ಮಂಜೂರಾಗಿರುವ ವೀಲ್ ಚಯರ್ ಅನ್ನು ತಾಲೂಕು ಯೋಜನಾಧಿಕಾರಿ ಸುರೇಂದ್ರ ರವರು ವಿತರಣೆ ಮಾಡಿದರು.

ಈ ಸಂದರ್ಭ ನಡ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಮಂಜುಳಾ, ರತ್ನಾಕರ್,ಊರಿನ ಗಣ್ಯರಾದ ಶ್ಯಾಮ್ ಸುಂದರ್ , ಶ್ರೀಮತಿ ಪ್ರೇಮ ಆರ್ ಶೆಟ್ಟಿ, ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ರಾಜೇಶ್ವರಿ, ಶ್ರೀಮತಿ ಗೀತಾ, ಒಕ್ಕೂಟದ ಕಾರ್ಯದರ್ಶಿ ಶ್ರೀಮತಿ ಉಮೈರಾಬಾನು, ಶ್ರೀಮತಿ ಶಶಿಕಲಾ, ತಾಲೂಕು ಕೃಷಿ ಅಧಿಕಾರಿ ರಾಮ್ ಕುಮಾರ್, ಸ್ಥಳೀಯರಾದ ಅಬ್ದುಲ್ ಗಫುರ್ ಸಾಹೇಬ್, ಸಾಬ್ ಜಾನ್ ಸಾಹೇಬ್, ಹಾಗೂ ಸೇವಾಪ್ರತಿನಿಧಿಗಳಾದ ಶ್ರೀಮತಿ ಪುಷ್ಪ ಶ್ರೀಮತಿ ಶಕುಂತಲಾ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ : ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಕಾಮಧೇನು ಸಂಘದ ಸದಸ್ಯರಿಂದ ಆಟಿಡೊಂಜಿ ದಿನ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಪೋಕ್ಸೋ ಕಾಯಿದೆಯ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಪುಂಜಾಲಕಟ್ಟೆಯಲ್ಲಿ ರಾಜ್ಯಮಟ್ಟದ ಕರಾಟೆ ಸ್ಪರ್ಧೆ ಸಾಧಕ 10 ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ಕರುಣಾಶ್ರಯ ಸೇವಾ ಟ್ರಸ್ಟ್‌ನಿಂದ ವಾರದ ಒಂದು ದಿನದ ಸೇವಾ ಕಾರ್ಯಕ್ರಮ: ಗುಂಡೂರಿ ಶ್ರೀ ಗುರು ಚೈತನ್ಯ ಸೇವಾಶ್ರಮಕ್ಕೆ ದಿನಸಿ ಸಾಮಾಗ್ರಿ ವಿತರಣೆ

Suddi Udaya

ಗ್ರಾಮೀಣ ಸರಕಾರಿ ಪ್ರೌಢಶಾಲೆಯಲ್ಲಿ ಹೀಗೊಂದು ವಿನೂತನ ಶೌಚಾಲಯ

Suddi Udaya

ನೆರಿಯದಲ್ಲಿ ಕಾಣಿಸಿಕೊಂಡ ಕಾಡಾನೆ : ಎಸ್ಟೇಟ್ ಒಳಗೆ ನುಗ್ಗಿ ಗೇಟ್ ಮುರಿದು ಹಾನಿ.

Suddi Udaya
error: Content is protected !!