23.6 C
ಪುತ್ತೂರು, ಬೆಳ್ತಂಗಡಿ
June 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ವೀಲ್ ಚೇರ್ ವಿತರಣೆ

ಬೆಳ್ತಂಗಡಿ : ಶ್ರೀ, ಕ್ಷೇತ್ರ, ಧರ್ಮಸ್ಥಳ, ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕಿನ ವತಿಯಿಂದ ಪರಮ ಪೂಜ್ಯ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿರುವ ಉಚಿತ ವೀಲ್ ಚೆಯರ್ ಅನ್ನು ನಡ ಕಾರ್ಯಕ್ಷೇತ್ರದ ಚಂದನ ಸ್ವ-ಸಹಾಯ ಸಂಘದ ಸದಸ್ಯರಾದ ಅಬ್ದುಲ್ ಹಮೀದ್ ರವರ ತಾಯಿ ಝುಬೈದಾರವರಿಗೆ ವಿತರಿಸಲಾಯಿತು.

ಆರೋಗ್ಯ ಸಮಸ್ಯೆಯಿಂದಾಗಿ ನಡೆದಾಡಲು ಅಸಾಧ್ಯವಾಗಿರುದನ್ನು ಗಮನಿಸಿ ಯೋಜನೆಯ ವತಿಯಿಂದ ಮಂಜೂರಾಗಿರುವ ವೀಲ್ ಚಯರ್ ಅನ್ನು ತಾಲೂಕು ಯೋಜನಾಧಿಕಾರಿ ಸುರೇಂದ್ರ ರವರು ವಿತರಣೆ ಮಾಡಿದರು.

ಈ ಸಂದರ್ಭ ನಡ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಮಂಜುಳಾ, ರತ್ನಾಕರ್,ಊರಿನ ಗಣ್ಯರಾದ ಶ್ಯಾಮ್ ಸುಂದರ್ , ಶ್ರೀಮತಿ ಪ್ರೇಮ ಆರ್ ಶೆಟ್ಟಿ, ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ರಾಜೇಶ್ವರಿ, ಶ್ರೀಮತಿ ಗೀತಾ, ಒಕ್ಕೂಟದ ಕಾರ್ಯದರ್ಶಿ ಶ್ರೀಮತಿ ಉಮೈರಾಬಾನು, ಶ್ರೀಮತಿ ಶಶಿಕಲಾ, ತಾಲೂಕು ಕೃಷಿ ಅಧಿಕಾರಿ ರಾಮ್ ಕುಮಾರ್, ಸ್ಥಳೀಯರಾದ ಅಬ್ದುಲ್ ಗಫುರ್ ಸಾಹೇಬ್, ಸಾಬ್ ಜಾನ್ ಸಾಹೇಬ್, ಹಾಗೂ ಸೇವಾಪ್ರತಿನಿಧಿಗಳಾದ ಶ್ರೀಮತಿ ಪುಷ್ಪ ಶ್ರೀಮತಿ ಶಕುಂತಲಾ ಉಪಸ್ಥಿತರಿದ್ದರು.

Related posts

ಕಳೆಂಜ ಗ್ರಾ.ಪಂ.ನಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಗುರುವಾಯನಕೆರೆ: ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದಲ್ಲಿ ಸನ್ಯಾಸಿ ಹಾಗೂ ಗುಳಿಗ ದೈವದ ಆರೂಢ ಶಿಲಾನ್ಯಾಸ

Suddi Udaya

ಬೆಳ್ತಂಗಡಿ ಸಂತ ಲಾರೆನ್ಸ್ ಚರ್ಚ್‌ನಲ್ಲಿ ಆತ್ಯಾಕರ್ಷವಾಗಿ ಗಮನ ಸೆಳೆದ ಗೋದಲಿ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ ಮತ್ತು ಯಕ್ಷಗಾನ ತರಬೇತಿ ತರಗತಿ ಉದ್ಘಾಟನೆ

Suddi Udaya

ಬಂದಾರು ಸ.ಹಿ.ಪ್ರಾ. ಶಾಲೆಯ ನಲಿಕಲಿ ಮಕ್ಕಳು ಮತ್ತು ಶಿಕ್ಷಕರು ಕಡಮ್ಮಾಜೆ ಫಾರ್ಮ್ಸ್ ಗೆ ಭೇಟಿ

Suddi Udaya

ವೇಣೂರು : ದಿ| ಸತೀಶ್ ಆಚಾರ್ಯ ರವರ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya
error: Content is protected !!