25.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಕೊಯ್ಯೂರು ದೆಂತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಷಡಾಧಾರ ಪ್ರತಿಷ್ಠೆ, ಗರ್ಭನ್ಯಾಸ

ಮಡಂತ್ಯಾರು : ಕಲೆಯೇ ಯೂರಿ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ಬೆಳಿಗ್ಗೆ ಷಡಾಧಾರ ಪ್ರತಿಷ್ಠೆ, ಹಾಗೂ ರಾತ್ರಿ ಗರ್ಭನ್ಯಾಸ ಕಾರ್ಯಕ್ರಮವು ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಪದ್ಮನಾಭ ತಂತ್ರಿ ಅರವತ್ತ್ ಅವರ ನೇತೃತ್ವದಲ್ಲಿ ವೈದಿಕ,ವಿಧಿ-ವಿಧಾನಗಳೊಂದಿಗೆ ನೆರವೇರಿಸಿದರು.

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಆಡಳಿತ ಕುಲಸಚಿವ ಮತ್ತು ಸಂಸ್ಕೃತ ವಿಭಾಗದ ಡಾ.ಶ್ರೀಧರ ಭಟ್ ಧಾರ್ಮಿಕ ಚಿಂತನೆ ಬಗ್ಗೆ ಉಪನ್ಯಾಸ ನೀಡಿದರು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷತಿಮ್ಮಯ್ಯ ಗೌಡ, ಕೋಂಗುಜೆ ಅಧ್ಯಕ್ಷತೆ ವಹಿಸಿದ್ದರು.ಕೊಯ್ಯೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಯಾಮಣಿ ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿದುಗ್ಗೇ ಗೌಡ ಅಂತರ, ಪ್ರಧಾನ ಸಂಚಾಲಕರಾದ ಪ್ರಚಂಡಭಾನು ಭಟ್ ಪಾಂಬೇಲು, ಅನುವಂಶಿಕ ಆಡಳಿತ ಮೊಕ್ತೇಸರರಾದ ಕುಕ್ಕಪ್ಪ ಗೌಡ ಡೆಂಬುಗ, ಯಾದವ ಗೌಡ ತೋಟ, ಪ್ರಧಾನ ಅರ್ಚಕರಾದ ಪ್ರಶಾಂತ ಹೊಳ್ಳ ಉಪಸ್ಥಿತರಿದ್ದರು.

ಉಜಿರೆ ಎಸ್.ಡಿ.ಎಂ.ಕಾಲೇಜು ಉಪನ್ಯಾಸಕರಾದ ಡಾ.ದಿವಾ ಕೊಕ್ಕಡ ನಿರೂಪಣೆ ಮಾಡಿದರು. ವಿವಿಧ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಭಕ್ತರು ಮತ್ತಿತರರಿದ್ದರು.

Related posts

ಶ್ರೀ ಸಿದ್ದಿವಿನಾಯಕ ದೇವಸ್ಥಾನ ಪೆರ್ಲ -ಬೈಪಾಡಿಯಲ್ಲಿ ದೇವಸ್ಥಾನದ ಮಹಿಳಾ ಸಮಿತಿ ರಚನೆ

Suddi Udaya

ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾದ ಮಂಜುನಾಥ್ ರವರಿಗೆ ಮೇಲಂತಬೆಟ್ಟು ಭಗವತಿ ಕ್ಷೇತ್ರದಲ್ಲಿ ಗೌರವಾರ್ಪಣೆ

Suddi Udaya

ವಿಧಾನ ಪರಿಷತ್ ಉಪಚುನಾವಣೆ : ಬೆಳ್ತಂಗಡಿ ಮಂಡಲದ ಬಿಜೆಪಿ ಚುನಾವಣಾ ಸಂಚಾಲಕರಾಗಿ ಪ್ರಭಾಕರ ಆಚಾರ್ಯ, ಸಹ ಸಂಚಾಲಕರಾಗಿ ಅರವಿಂದ ಲಾಯಿಲ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಆಪತ್ಕಾಲದ 29ನೇ ಕ್ಷೇಮ ನಿಧಿ ಯೋಜನೆಯ ಸಹಾಯಧನ ವಿತರಣೆ

Suddi Udaya

ಬಜೆಟ್ 2047 ರ ವಿಕಸಿತ ಭಾರತ ಸಾಧನೆಗೆ ಭದ್ರ ಬುನಾದಿ : ಪ್ರತಾಪ್ ಸಿಂಹ ನಾಯಕ್

Suddi Udaya

ಸ್ಟಾರ್ ಲೈನ್ ಶಾಲೆಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ

Suddi Udaya
error: Content is protected !!