March 14, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆಯಲ್ಲಿ ವಿಶ್ವ ಅಗ್ನಿಹೋತ್ರ ದಿನದ ಆಚರಣೆ

ಗೇರುಕಟ್ಟೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ, ಕೇಂದ್ರ ಕಛೇರಿ ತುಮಕೂರು, ನೇತ್ರಾವತಿ ವಲಯ, ದಕ್ಷಿಣಕನ್ನಡ ಜಿಲ್ಲೆಯ ಸಹಯೋಗದಲ್ಲಿ ಕ್ಷೀರಸಂಗಮ ಸಭಾಭವನ ಕಳಿಯ, ಇಲ್ಲಿಯ ಯೋಗಬಂಧುಗಳು ಮಾ. 12 ರಂದು ವಿಶ್ವ ಅಗ್ನಿಹೋತ್ರ ದಿನದ ಅಂಗವಾಗಿ ಸಾಮೂಹಿಕವಾಗಿ ಅಗ್ನಿಹೋತ್ರ ವನ್ನು ಮಾಡಿದರು.

ಯೋಗ ಶಿಕ್ಷಕಿ ಪ್ರೇಮಲತಾ ಇವರು ಅಗ್ನಿಹೋತ್ರದ ಮಹತ್ವ, ವೈಜ್ಞಾನಿಕ ಹಿನ್ನೆಲೆ, ಪ್ರಸ್ತುತ ದಿನಗಳಲ್ಲಿ ಅದರ ಅವಶ್ಯಕತೆಯ ಬಗ್ಗೆ ಮಾಹಿತಿ ನೀಡಿ ಮಾರ್ಗದರ್ಶನ ಮಾಡಿದರು.

Related posts

ಸರ್ವರಿಗೂ ಹೊಸ ವರ್ಷದ ಶುಭಾಶಯಗಳು: ಪರಸ್ಪರ ಪ್ರೀತಿ-ವಿಶ್ವಾಸ, ಗೌರವದೊಂದಿಗೆ, ಶಾಂತಿ ಸಾಮರಸ್ಯ ಮೂಡಿಬರಲಿ, ಮಾನವೀಯತೆ ಮೆರೆಯಲಿ: ಡಾ. ಡಿ ವೀರೇಂದ್ರ ಹೆಗ್ಗಡೆ

Suddi Udaya

ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ವಿಶ್ವ ಮಾನವ ದಿನಾಚರಣೆ

Suddi Udaya

ಪ್ರತಿಭಾ ಕಾರಂಜಿ ಮಿಮಿಕ್ರಿ ಸ್ಪರ್ಧೆ: ಮಚ್ಚಿನ ಸ.ಪ್ರೌ. ಶಾಲೆಯ ವಿದ್ಯಾರ್ಥಿ ಮನೀಷ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಮ್ ಸ್ನಾತಕೋತ್ತರ ಕಾಲೇಜಿನಲ್ಲಿ “ಆರೋಗ್ಯ ಸುಖಶಾಂತಿ ಮತ್ತು ಒತ್ತಡ ನಿರ್ವಹಣೆ” ಕುರಿತು ಕಾರ್ಯಾಗಾರ

Suddi Udaya

ಮನೆ ಬಳಿ ಶೆಡ್‌ನಲ್ಲಿ ನಿಲ್ಲಿಸಿದ್ದ ಕಾರು ಕಳವು

Suddi Udaya

ರೇಪ್ ಕೇಸ್ ವಿಚಾರವಾಗಿ ನಕಲಿ ಕರೆ: ಪಟ್ರಮೆಯ ದಂಪತಿಯಿಂದ ಕರೆ ಮಾಡಿದ ವಂಚಕನಿಗೆ ತರಾಟೆ

Suddi Udaya
error: Content is protected !!