25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆಯಲ್ಲಿ ವಿಶ್ವ ಅಗ್ನಿಹೋತ್ರ ದಿನದ ಆಚರಣೆ

ಗೇರುಕಟ್ಟೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ, ಕೇಂದ್ರ ಕಛೇರಿ ತುಮಕೂರು, ನೇತ್ರಾವತಿ ವಲಯ, ದಕ್ಷಿಣಕನ್ನಡ ಜಿಲ್ಲೆಯ ಸಹಯೋಗದಲ್ಲಿ ಕ್ಷೀರಸಂಗಮ ಸಭಾಭವನ ಕಳಿಯ, ಇಲ್ಲಿಯ ಯೋಗಬಂಧುಗಳು ಮಾ. 12 ರಂದು ವಿಶ್ವ ಅಗ್ನಿಹೋತ್ರ ದಿನದ ಅಂಗವಾಗಿ ಸಾಮೂಹಿಕವಾಗಿ ಅಗ್ನಿಹೋತ್ರ ವನ್ನು ಮಾಡಿದರು.

ಯೋಗ ಶಿಕ್ಷಕಿ ಪ್ರೇಮಲತಾ ಇವರು ಅಗ್ನಿಹೋತ್ರದ ಮಹತ್ವ, ವೈಜ್ಞಾನಿಕ ಹಿನ್ನೆಲೆ, ಪ್ರಸ್ತುತ ದಿನಗಳಲ್ಲಿ ಅದರ ಅವಶ್ಯಕತೆಯ ಬಗ್ಗೆ ಮಾಹಿತಿ ನೀಡಿ ಮಾರ್ಗದರ್ಶನ ಮಾಡಿದರು.

Related posts

ನೇತಾಜಿ ಸುಭಾಶ್ ಚಂದ್ರ ಬೋಸ್ ಆವಾಸೀಯ ವಿದ್ಯಾಲಯ ಮುಗುಳಿ ಶಾಲೆಗೆ ಆವರಣ ಗೋಡೆ ನಿರ್ಮಿಸುವ ಮತ್ತು ಭದ್ರತಾ ಸಿಬ್ಬಂದಿ ನೇಮಕ ಮಾಡುವಂತೆ ಜಿಲ್ಲಾ ಕೆ.ಡಿ.ಪಿ ಸದಸ್ಯ ಸಂತೋಷ್ ಕುಮಾರ್ ರಿಂದ ಜಿಲ್ಲಾಧಿಕಾರಿಗೆ ಮನವಿ

Suddi Udaya

ಎ. 5-6 : ಮದ್ದಡ್ಕದಲ್ಲಿ ಬಿಡ್ಡಿಂಗ್ ಮಾದರಿಯ ಹೊನಲು ಬೆಳಕಿನ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ: ಎಂಪಿಎಲ್ ಸೀಸನ್ 6

Suddi Udaya

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ : ಭಯ ಭೀತರಾದ ವಾಹನ ಸವಾರರು

Suddi Udaya

ಹೋಟೆಲ್ ಸಮತಾ ಮಾಲಕರಾಗಿದ್ದ ವಿಠಲ್ ಭಟ್ ನಿಧನ

Suddi Udaya

ಪೆರೋಡಿತ್ತಾಯಕಟ್ಟೆ ಸ.ಉ.ಪ್ರಾ. ಶಾಲಾ ಕಾಮಗಾರಿಗಳ ಹಸ್ತಾಂತರ, ನಿವೃತ್ತ ಶಿಕ್ಷಕರ ಸನ್ಮಾನ ಮತ್ತು ಶಾಲಾ ಪ್ರತಿಭಾ ಪುರಸ್ಕಾರ

Suddi Udaya

ಬೆಳ್ತಂಗಡಿ ಅಡಿಕೆ ವರ್ತಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಹಾಗೂ ಅಡಿಕೆ ವರ್ತಕರ ಜಿಲ್ಲಾ ಸಂಘಟನೆಗೆ ಪೂರ್ವಭಾವಿ ಸಭೆ

Suddi Udaya
error: Content is protected !!