40.1 C
ಪುತ್ತೂರು, ಬೆಳ್ತಂಗಡಿ
April 30, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆಯಲ್ಲಿ ವಿಶ್ವ ಅಗ್ನಿಹೋತ್ರ ದಿನದ ಆಚರಣೆ

ಗೇರುಕಟ್ಟೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ, ಕೇಂದ್ರ ಕಛೇರಿ ತುಮಕೂರು, ನೇತ್ರಾವತಿ ವಲಯ, ದಕ್ಷಿಣಕನ್ನಡ ಜಿಲ್ಲೆಯ ಸಹಯೋಗದಲ್ಲಿ ಕ್ಷೀರಸಂಗಮ ಸಭಾಭವನ ಕಳಿಯ, ಇಲ್ಲಿಯ ಯೋಗಬಂಧುಗಳು ಮಾ. 12 ರಂದು ವಿಶ್ವ ಅಗ್ನಿಹೋತ್ರ ದಿನದ ಅಂಗವಾಗಿ ಸಾಮೂಹಿಕವಾಗಿ ಅಗ್ನಿಹೋತ್ರ ವನ್ನು ಮಾಡಿದರು.

ಯೋಗ ಶಿಕ್ಷಕಿ ಪ್ರೇಮಲತಾ ಇವರು ಅಗ್ನಿಹೋತ್ರದ ಮಹತ್ವ, ವೈಜ್ಞಾನಿಕ ಹಿನ್ನೆಲೆ, ಪ್ರಸ್ತುತ ದಿನಗಳಲ್ಲಿ ಅದರ ಅವಶ್ಯಕತೆಯ ಬಗ್ಗೆ ಮಾಹಿತಿ ನೀಡಿ ಮಾರ್ಗದರ್ಶನ ಮಾಡಿದರು.

Related posts

ಕೊಕ್ಕಡ: ಕೋರಿ ಜಾತ್ರೆಯಲ್ಲಿ ಕೋಣಗಳ ಯಜಮಾನರಿಗೆ ಗೌರವಾರ್ಪಣೆ

Suddi Udaya

ಇಂದಬೆಟ್ಟು ಟೀಮ್ ದೇವನಾರಿ ಸೇವಾ ಯೋಜನೆಯಿಂದ ನೀರಿನ ಟ್ಯಾಂಕ್ ಕೊಡುಗೆ

Suddi Udaya

71ನೇ ಅಖಿಲ ಭಾರತ ಸಹಕಾರ ಸಪ್ತಾಹ-2024: ಬೆಳ್ತಂಗಡಿ ತಾಲೂಕು ಮಟ್ಟದ ಸಹಕಾರ ಸಪ್ತಾಹ ಉದ್ಘಾಟನೆ

Suddi Udaya

ಜಿಯೋ ಭಾರತ್ 4g ಮೊಬೈಲ್ ಕೇವಲ 999 ಕ್ಕೆ

Suddi Udaya

ಪುದುವೆಟ್ಟು ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ಸಂಘಟನೆಯಿಂದ ಮೊಸರು ಕುಡಿಕೆ ಉತ್ಸವ: ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ, ಮುದ್ದುಕೃಷ್ಣ ಸ್ಪರ್ದೆ,ವಿವಿಧ ಮನೋರಂಜನಾ ಕಾರ್ಯಕ್ರಮ

Suddi Udaya
error: Content is protected !!