30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆಯಲ್ಲಿ ವಿಶ್ವ ಅಗ್ನಿಹೋತ್ರ ದಿನದ ಆಚರಣೆ

ಗೇರುಕಟ್ಟೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ, ಕೇಂದ್ರ ಕಛೇರಿ ತುಮಕೂರು, ನೇತ್ರಾವತಿ ವಲಯ, ದಕ್ಷಿಣಕನ್ನಡ ಜಿಲ್ಲೆಯ ಸಹಯೋಗದಲ್ಲಿ ಕ್ಷೀರಸಂಗಮ ಸಭಾಭವನ ಕಳಿಯ, ಇಲ್ಲಿಯ ಯೋಗಬಂಧುಗಳು ಮಾ. 12 ರಂದು ವಿಶ್ವ ಅಗ್ನಿಹೋತ್ರ ದಿನದ ಅಂಗವಾಗಿ ಸಾಮೂಹಿಕವಾಗಿ ಅಗ್ನಿಹೋತ್ರ ವನ್ನು ಮಾಡಿದರು.

ಯೋಗ ಶಿಕ್ಷಕಿ ಪ್ರೇಮಲತಾ ಇವರು ಅಗ್ನಿಹೋತ್ರದ ಮಹತ್ವ, ವೈಜ್ಞಾನಿಕ ಹಿನ್ನೆಲೆ, ಪ್ರಸ್ತುತ ದಿನಗಳಲ್ಲಿ ಅದರ ಅವಶ್ಯಕತೆಯ ಬಗ್ಗೆ ಮಾಹಿತಿ ನೀಡಿ ಮಾರ್ಗದರ್ಶನ ಮಾಡಿದರು.

Related posts

ಧರ್ಮಸ್ಥಳ ‘ಶೌರ್ಯ’ ವಿಪತ್ತು ನಿರ್ವಹಣಾ ಕಾರ್ಯಕ್ರಮದ 5ನೇ ವಾರ್ಷಿಕೋತ್ಸವದ ಪ್ರಯುಕ್ತ 91 ತಾಲೂಕು ಸಮಿತಿಗಳ ಸ್ವಯಂ ಸೇವಕರಿಗೆ ತುರ್ತು ಸ್ಪಂದನೆ ಮತ್ತು ಕೌಶಲ್ಯಾಭಿವೃದ್ಧಿ ತರಬೇತಿ

Suddi Udaya

ಯಶಸ್ವಿ ಸಹಕಾರಿ‌ ಸಪ್ತಾಹ: ಮಡಂತ್ಯಾರು ಸೊಸೈಟಿ ಅಧ್ಯಕ್ಷ ಜೋಯೇಲ್ ಮೆಂಡೋನ್ಸಾರವರಿಗೆ ಗೌರವಾರ್ಪಣೆ

Suddi Udaya

ಉಜಿರೆ ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ಸಮಿತಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮರೋಡಿ ಗ್ರಾ.ಪಂನಿಂದ ಪೆರಾಡಿಯಲ್ಲಿ ನಿರ್ಮಿಸಲಾದ ರೂ.5.60 ಲಕ್ಷ ವೆಚ್ಚದ ಸೋಲಾರ್ ದೀಪ ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ

Suddi Udaya

ಶಿರ್ಲಾಲು: ಶ್ರೀ ತುಳಸಿ ಮೆನ್ಸ್ ಪಾರ್ಲರ್ ಶುಭಾರಂಭ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನದ ಆಚರಣೆ

Suddi Udaya
error: Content is protected !!