March 14, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ: ಇರೋಲು ವ್ಯಾಪಾರಿ ನೇಣುಬಿಗಿದು ಆತ್ಮಹತ್ಯೆ

ಗೇರುಕಟ್ಟೆ : ಕಲ್ಲೇರಿ ಶಿವಗಿರಿ ಸಮೀಪದ ರವಿ ಯಾನೆ ವಾಸುದೇವ ನಾಯ್ಕ (44 ವರ್ಷ)ರವರು ಗೇರುಕಟ್ಟೆ ಸಮೀಪದ ಖಾಸಗಿ ವ್ಯಕ್ತಿಯೊಬ್ಬರ ಗೇರುತೋಟದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.



ಮೃತ ವ್ಯಕ್ತಿ ಕಲ್ಲೇರಿ ಶಿವಗಿರಿ ಹಾಗೂ ಗೇರುಕಟ್ಟೆ ಸಮೀಪದ ರಸ್ತೆ ಬದಿಯಲ್ಲಿ ಇರೋಲು ವ್ಯಾಪಾರ ವಹಿವಾಟು ನಡೆಸುತ್ತಿದ್ದರು. ವ್ಯಾಪಾರದಲ್ಲಿ ಆರ್ಥಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದರು ಎಂದು ಸಂಬಂಧಿಕರು ತಿಳಿಸಿದರು. ವಿಷಯ ತಿಳಿದು ಬೆಳ್ತಂಗಡಿ ಆರಕ್ಷಕ ಠಾಣೆ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.

ಮೃತರು ಪತ್ನಿ , ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ ರಿಂದ ಸಭಾಧ್ಯಕ್ಷ ಯು ಟಿ ಖಾದರ್ ಗೆ ಮನವಿ

Suddi Udaya

ಹಿಂದುಳಿದ ವರ್ಗಗಳ ಮೋರ್ಚಾದ ತಾಲೂಕು ಅಧ್ಯಕ್ಷ ರತ್ನಾಕರ ಬುಣ್ಣನ್ ಅವರ ಅಧ್ಯಕ್ಷತೆಯಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲದ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಥಮ ಪೂರ್ಣಪ್ರಮಾಣದ ಸಭೆ

Suddi Udaya

ಡಿಪ್ಲೋಮಾ ಕೋರ್ಸ್ ಗೆ ವಿವಿಧ ಸಂಸ್ಥೆಗಳಿಂದ ಅರ್ಜಿ ಆಹ್ವಾನ

Suddi Udaya

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರಕ್ಕೆ ಎನ್.ಎಸ್.ಎಸ್ ಸ್ವಯಂ ಸೇವಕರ ಭೇಟಿ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಅಧ್ಯಕ್ಷ/ ಉಪಾಧ್ಯಕ್ಷರ ಆಯ್ಕೆ

Suddi Udaya

ರಾಜ್ಯ ಮಟ್ಟದ ಕರಾಟೆ: ಉಜಿರೆ ಅನುಗ್ರಹ ಆಂ.ಮಾ. ಶಾಲೆಯ ಮೊಹಮ್ಮದ್ ರಈಸ್ ರಿಗೆ ಚಿನ್ನದ ಪದಕ

Suddi Udaya
error: Content is protected !!