25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ದೆಹಲಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರನ್ನು ಭೇಟಿ ಮಾಡಿದ ಕ್ಯಾಪ್ಟನ್ ಬ್ರಿಜೇಶ್ ಚೌಟ

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮೂಲಸೌಕರ್ಯ ಸುಧಾರಣೆ ಅದರಲ್ಲೂ ಪ್ರಮುಖವಾಗಿ ಶಿರಾಡಿ ಘಾಟ್ ಬೈಪಾಸ್ ಸಮಸ್ಯೆಯನ್ನು ತುರ್ತಾಗಿ ಬಗೆಹರಿಸಲು ಮಧ್ಯಪ್ರವೇಶಿಸುವಂತೆ ಕೋರಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ ಮಾಡಿದರು.

ಈ ಮಹತ್ವದ ಹೆದ್ದಾರಿ ಯೋಜನೆಯನ್ನು ಮುಂದುವರಿಸಲು ಅರಣ್ಯ ಇಲಾಖೆ ಸಹಿತ ಅಗತ್ಯ ಅನುಮತಿಗಳಿಗೆ ಇರುವ ಆಡಳಿತಾತ್ಮಕ ಅಡೆ-ತಡೆಗಳನ್ನು ನಿವಾರಿಸಲು ಹಾಗೂ ಕೆಲ ಅಧಿಕಾರಶಾಹಿ ಅಡೆ-ತಡೆ ನಿವಾರಣೆಗೆ ರಾಜ್ಯ ಸರ್ಕಾರಕ್ಕೆ ತುರ್ತಾಗಿ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಲು ಸಚಿವರ ಮಧ್ಯಪ್ರವೇಶವನ್ನು ಸಂಸದರು ಕೋರಿಕೊಂಡರು ಹಾಗೂ ಈ ಕುರಿತಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ವಿಸ್ತೃತ ಯೋಜನಾ ವರದಿಯ ಪ್ರಗತಿ ಹಾಗೂ ಮಂಗಳೂರು-ಬೆಂಗಳೂರು ಮಾರ್ಗದಲ್ಲಿ ನಡೆಯುತ್ತಿರುವ ಇತರ ಕಾಮಗಾರಿಗಳ ಬಗ್ಗೆ ಸಚಿವರಿಗೆ ಅವರು ಮಾಹಿತಿ ನೀಡಿದರು..

Related posts

ಶ್ರೀ ಗುರುದೇವ ಪದವಿಪೂರ್ವ ಕಾಲೇಜಿಗೆ ಶೇ.94 ಫಲಿತಾಂಶ

Suddi Udaya

ಶಿಖರ್ಜಿಯಲ್ಲಿ ನಿರಂಜನನ ದರ್ಶನ ಹಾಗೂ ಜಿನಭಕ್ತಿ ಲಹರಿ ಕೃತಿ ಲೋಕಾರ್ಪಣಾ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಸ.ಪ್ರೌ. ಶಾಲೆಯ ಚಿತ್ರಕಲಾ ಶಿಕ್ಷಕ ವಿ.ಕೆ ವಿಟ್ಲ ರವರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಧತ್ತಿ ನಿಧಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಸೂಪರ್ 30 – ಪ್ರವೇಶ ಪರೀಕ್ಷೆ

Suddi Udaya

9/11 ಅರ್ಜಿಗಳನ್ನು ಕಾಲ ಮಿತಿಯಲ್ಲಿ ಇತ್ಯರ್ಥಕ್ಕೆ ತಾಲೂಕಿಗೆ ಮೂರು ದಿನಗಳ ಅಧಿಕಾರಿಗಳ ಭೇಟಿಗೆ ಉಸ್ತುವಾರಿ ಸಚಿವರ ಸೂಚನೆ

Suddi Udaya
error: Content is protected !!