24.5 C
ಪುತ್ತೂರು, ಬೆಳ್ತಂಗಡಿ
June 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದೇಹದಾನ ನೋಂದಣಿ ಮಾಡುವ ಮೂಲಕ ಸಮಾಜಕ್ಕೆ ಮಾದರಿಯಾದ ವಸಂತ ಪೂಜಾರಿ ಮತ್ತು ಸುಶೀಲ ಹೆಗ್ಡೆ

ಅಳದಂಗಡಿ: ಹಿಂದೂ ಯುವಶಕ್ತಿ ಆಲಡ್ಕ ಕ್ಷೇತ್ರ ಅಳದಂಗಡಿ ರಾಜಕೀಯ ರಹಿತ ಸಮಾಜ ಸೇವಾ ಸಂಘಟನೆಯ ಪ್ರದಾನ ಕಚೇರಿಯಲ್ಲಿ ವಸಂತ ಪೂಜಾರಿ ಮರೋಡಿ ಮತ್ತು ಸುಶೀಲ ಹೆಗ್ಡೆ

ಇವರು ದೇಹದಾನ ನೋಂದಣಿಗೆ ಸಂಘಟನೆಯ ಅಧ್ಯಕ್ಷರು, ಕಾರ್ಯದರ್ಶಿ ಮತ್ತು ಪದಾಧಿಕಾರಿಗಳು, ಸದಸ್ಯರ ಸಮ್ಮುಖದಲ್ಲಿ ಸಹಿ ಹಾಕುವ ಮೂಲಕ ಸಮಾಜಕ್ಕೆ ಮಾದರಿಯಾದರು.

Related posts

ಕಳೆಂಜ: ನೆಕ್ಕಾರಾಜೆ ತಿಮ್ಮಪ್ಪ ಗೌಡ ನಾಪತ್ತೆ: ಶವ ಮನೆಯ ಸಮೀಪದ ತೋಡಿನಲ್ಲಿ ಪತ್ತೆ

Suddi Udaya

ಕನ್ಯಾಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಸಭೆ: ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡದ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ವಿತರಣೆ

Suddi Udaya

ನಾಲ್ಕೂರು: ತೋಟದಪಲ್ಕೆ ನಿವಾಸಿ ಭಾನುಮತಿ ನಿಧನ

Suddi Udaya

ಶಾಸಕರು ತಮ್ಮ ಅಪ್ತರ ಮೂಲಕ ಅಕ್ರಮ ಮರ ಸಾಗಾಟ, ಅಕ್ರಮ ಮರಳುಗಾರಿಕೆಯಲ್ಲಿ ತೊಡಗಿ ಚುಣಾವಣೆಗೆ ಹಣ ಖರ್ಚು ಮಾಡಿದ್ದಾರೆ: ಮನೋಹರ ಕುಮಾರ್ ಆರೋಪ ; ಬ್ಲಾಕ್ ಕಾಂಗ್ರೆಸ್ ನಿಂದ ಪತ್ರಿಕಾಗೋಷ್ಠಿ

Suddi Udaya

ಉಜಿರೆ :”ಸಮಾ‍ಜದಲ್ಲಿ ಮನಶ್ಶಾಸ್ತ್ರಜ್ಞರ ಪಾತ್ರ ಮತ್ತು ಸಾಮಾಜಿಕ ಕಾಳಜಿ” ವಿಷಯದ ಕುರಿತು ಸೆಮಿನಾರ್

Suddi Udaya

ಪಾರೆಂಕಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ, ಮಹಿಳಾ – ಯುವ ಬಿಲ್ಲವ ವೇದಿಕೆ ವತಿಯಿಂದ ಗುರುಪೂಜೆ, ಸಾಧಕರಿಗೆ ಸನ್ಮಾನ – ಸಾಂಸ್ಕೃತಿಕ ಝೇಂಕಾರ

Suddi Udaya
error: Content is protected !!