July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೆಯರ್ ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕು ಧರ್ಮಸ್ಥಳ ವಲಯದ ಮೀಯರು ಕಾರ್ಯಕ್ಷೇತ್ರದಲ್ಲಿ ಜನಮಂಗಳ ಕಾರ್ಯಕ್ರಮದಡಿಯಲ್ಲಿ ಧರ್ಮಸ್ಥಳದ ಪೂಜ್ಯರು ಕೊಡಮಾಡಿದ ವೀಲ್ ಚೆಯರನ್ನು ನಂದಾದೀಪ ತಂಡದ ಶ್ಯಾಮಲಾ ಅವರ ಅತ್ತೆಯಾದ ಬೋಮ್ಮಿ ಇವರಿಗೆ ಯೋಜನಾಧಿಕಾರಿಗಳಾದ ಸುರೇಂದ್ರ ಹಾಗೂ ಒಕ್ಕೂಟದ ಅಧ್ಯಕ್ಷರಾದ ಅಪೂರ್ವ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಒಕ್ಕೂಟದ ಪದಾಧಿಕಾರಿಗಳಾದ ಸಂಜೀವ್ , ನಿತಿನ್, ಗೀತಾ, ನವೀನ್, ಹಾಗೂ ಜನಜಾಗ್ರತಿ ಸದಸ್ಯರಾದ ಬಾಬು ಆಚಾರ್ಯ, ಹಾಗೂ ಅಶೋಕ್ ಟ್ರೇಡರ್ಸ್ ಮಾಲೀಕರಾದ ಅಶೋಕ್ ಹಾಗೂ ಕ್ರಷಿ ಅಧಿಕಾರಿಯಾದ ರಾಮ್ ಕುಮಾರ್ ಹಾಗೂ ನಂದ ದೀಪ ತಂಡದ ಸದಸ್ಯರು, ಸೇವಾಪ್ರತಿನಿಧಿ ಚೈತ್ರರವರು ಉಪಸ್ಥಿತರಿದ್ದರು

Related posts

ಜಿಲ್ಲಾ ವಕ್ಫ್‌ ಅಧಿಕಾರಿ ಹಾಜಿ ಅಬೂಬಕ್ಕರ್ ಸೇವೆಯಿಂದ ನಿವೃತ್ತಿ: ಕಾಜೂರು- ಕಿಲ್ಲೂರು ವತಿಯಿಂದ ಗೌರವಾರ್ಪಣೆ

Suddi Udaya

ಧರ್ಮಸ್ಥಳ ಶ್ರೀ ಮಂ. ಸ್ವಾ. ಅ. ಹಿ. ಪ್ರಾ. ಶಾಲಾ ಅಧ್ಯಾಪಕ ವೃಂದದವರಿಂದ ಡಾ. ಡಿ ಹೆಗ್ಗಡೆಯವರ ಭೇಟಿ: ಅಭಿನಂದನೆ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ‘ಕಾಮರ್ಸ್ ಕ್ಯಾಂಪಸ್’ ಅಸೋಸಿಯೇಷನ್ ಪದಗ್ರಹಣ ಸಮಾರಂಭ

Suddi Udaya

ಕೊಕ್ಕಡ: ಒಟಿಪಿ ಪಡೆದು ಖಾತೆಯಿಂದ ರೂ.1.46 ಲಕ್ಷ ವಂಚನೆ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕರಾವಳಿ ಪ್ರದೇಶದ ಸಮಗ್ರ ಅಭಿವೃದ್ಧಿಗೆ ಕರಾವಳಿ ಅಭಿವೃದ್ಧಿ ಮಂಡಳಿ ರಚಿಸಿ ಬಜೆಟ್‌ನಲ್ಲಿ ರೂ.500 ಕೋಟಿ ಅನುದಾನ ಮೀಸಲಿಡಿ: ಬೆಳ್ತಂಗಡಿ ಪ್ರತಿಕಾಗೋಷ್ಠಿಯಲ್ಲಿ ಎಂಎಲ್ಸಿ ಐವನ್ ಡಿ’ಸೋಜ

Suddi Udaya

ಮೈರೋಳ್ತಡ್ಕ: ಗುಂಡಿ ಬಿದ್ದ ರಸ್ತೆಗೆ ಪಂಚಾಯತ್ ವತಿಯಿಂದ ಸುಗಮ ಸಂಚಾರಕ್ಕೆ ವ್ಯವಸ್ಥೆ

Suddi Udaya
error: Content is protected !!