24.8 C
ಪುತ್ತೂರು, ಬೆಳ್ತಂಗಡಿ
April 30, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭಾರಿ ಗಾಳಿ ಮಳೆ: ಗುರುವಾಯನಕೆರೆ ಶಕ್ತಿನಗರದ ಸುದೇಕ್ಕರುನಲ್ಲಿ ಮನೆಗೆ ತೆಂಗಿನ ಮರ ಬಿದ್ದು ಹಾನಿ

ಗುರುವಾಯನಕೆರೆ: ನಿನ್ನೆ ಸುರಿದ ಭಾರಿ ಗಾಳಿ ಮಳೆಗೆ ಮನೆಯ ಮೇಲೆ ತೆಂಗಿನ ಮರ ಬಿದ್ದು ಮನೆಗೆ ಸಂಪೂರ್ಣ ಹಾನಿಯಾದ ಘಟನೆ ಗುರುವಾಯನಕೆರೆ ಶಕ್ತಿನಗರದ ಸುದೇಕ್ಕರು ನಲ್ಲಿ ನಡೆದಿದೆ.

ಸುದೇಕ್ಕರು ಕಡಂಬುವಿನಲ್ಲಿ ಸರೋಜ ಎಂಬವರ ಮನೆಯ ಮೇಲೆ ತೆಂಗಿನ ಮರ ಬಿದ್ದು ಅಪಾರ ಹಾನಿಯಾಗಿದ್ದು ಮನೆಯ ಶೀಟು ಪುಡಿ ಪುಡಿಯಾಗಿದೆ.

ಮನೆಯವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Related posts

ಉಜಿರೆ: ಶ್ರೀ ಧ. ಮಂ. ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ಉಜಿರೆ: ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ಅರಸಿನಮಕ್ಕಿ: ವಾತ್ಸಲ್ಯ ಮನೆಗೆ ಅಡಿಗಲ್ಲು ಕಾರ್ಯಕ್ರಮ

Suddi Udaya

ಭಾರಿ ಮಳೆ ನಾಳೆ (ಜೂ.27) ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

Suddi Udaya

ರೇಷ್ಮೆರೋಡು, ಕೊಂಡೆಮಾರು ರಸ್ತೆಯ ಬದಿ ಸ್ವಚ್ಛತಾ ಕಾರ್ಯ

Suddi Udaya

ತಾಲೂಕು ಮಟ್ಟದ ಕ್ರೀಡಾಕೂಟ : ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಗೆ ಹಲವು ಪ್ರಶಸ್ತಿ

Suddi Udaya
error: Content is protected !!