September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭಾರಿ ಗಾಳಿ ಮಳೆ: ಗುರುವಾಯನಕೆರೆ ಶಕ್ತಿನಗರದ ಸುದೇಕ್ಕರುನಲ್ಲಿ ಮನೆಗೆ ತೆಂಗಿನ ಮರ ಬಿದ್ದು ಹಾನಿ

ಗುರುವಾಯನಕೆರೆ: ನಿನ್ನೆ ಸುರಿದ ಭಾರಿ ಗಾಳಿ ಮಳೆಗೆ ಮನೆಯ ಮೇಲೆ ತೆಂಗಿನ ಮರ ಬಿದ್ದು ಮನೆಗೆ ಸಂಪೂರ್ಣ ಹಾನಿಯಾದ ಘಟನೆ ಗುರುವಾಯನಕೆರೆ ಶಕ್ತಿನಗರದ ಸುದೇಕ್ಕರು ನಲ್ಲಿ ನಡೆದಿದೆ.

ಸುದೇಕ್ಕರು ಕಡಂಬುವಿನಲ್ಲಿ ಸರೋಜ ಎಂಬವರ ಮನೆಯ ಮೇಲೆ ತೆಂಗಿನ ಮರ ಬಿದ್ದು ಅಪಾರ ಹಾನಿಯಾಗಿದ್ದು ಮನೆಯ ಶೀಟು ಪುಡಿ ಪುಡಿಯಾಗಿದೆ.

ಮನೆಯವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Related posts

ಉಜಿರೆ: ಸೌಜನ್ಯ ಪ್ರಕರಣ: ಆರೋಪಿ ಸಂತೋಷ್ ರಾವ್ ನಿರಪರಾಧಿ ಸಿಬಿಐ ನ್ಯಾಯಾಲಯ ಆದೇಶ

Suddi Udaya

ಉಜಿರೆ : ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ಮುಂಡ್ರಪಾಡಿ ಕಿರಿಯ ಪ್ರಾಥಮಿಕ ಶಾಲೆಗೆ 25 ನಲಿ ಕಲಿ ಕುರ್ಚಿ ಕೊಡುಗೆ

Suddi Udaya

ಬಿಜೆಪಿಯ ಕೇಂದ್ರ ಸರಕಾರ ಗೃಹಬಳಕೆಯ ಎಲ್.ಪಿ.ಜಿ. ಸಿಲಿಂಡರ್ ದರವನ್ನು ರೂ. 200 ಮತ್ತು ಉಜ್ವಲ ಯೋಜನೆಯ ಫಲಾನುಭವಿಗಳಿಗೆ ರೂ. 400 ಇಳಿಸುವ ನಿರ್ಧಾರ ತೆಗೆದುಕೊಂಡಿರುವುದು ಸ್ವಾಗತರ್ಹ: ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌

Suddi Udaya

ಕೊಕ್ಕಡ: ಉಪ್ಪಾರಪಳಿಕೆಯಲ್ಲಿ ಶ್ರೀಕೃಷ್ಣ ಭಜನಾ ಮಂದಿರದ ಪ್ರಾರಂಭೋತ್ಸವ

Suddi Udaya

ಅಂಡಿಂಜೆ: ಅಕ್ರಮ ಮರಳು ಸಾಗಾಟ : ರೂ.7 ಸಾವಿರ ಮೌಲ್ಯದ ಮರಳು ವಶಪಡಿಸಿಕೊಂಡ ವೇಣೂರು ಪೊಲೀಸರು

Suddi Udaya
error: Content is protected !!