25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಮಾ.18: ಉಜಿರೆಗೆ ನಂದಿ ರಥಯಾತ್ರೆ

ಉಜಿರೆ: ಗೋ ಸೇವಾ ಗತಿವಿಧಿ ಕರ್ನಾಟಕ, ರಾಧಾ ಸುರಭಿ ಗೋಮಂದಿರ, ರಾಷ್ಟ್ರೀಯ ಗೋಸೇವಾ ಸಂಸ್ಥಾನ ಟ್ರಸ್ಟ್‌ ಇದರ ನಂದಿ ರಥಯಾತ್ರೆಯು. ಡಿ.31 ಪ್ರಾರಂಭಗೊಂಡು ರಾಜ್ಯಾದ್ಯ0ತ ನಡೆಯುತ್ತಿದ್ದು, ಮಾ.18 ರಂದು ಸಂಜೆ 5 ಕ್ಕೆ  ಉಜಿರೆಗೆ ಪ್ರವೇಶಿಸಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಸಂಜೆ 5.30ಕ್ಕೆ ಉಜಿರೆ ಬೆಳಾಲ್ ಕ್ರಾಸ್‌ನಿಂದ ಭವ್ಯ ರಥಯಾತ್ರೆ, ನಂದಿ ರಥಯಾತ್ರೆಗೆ ಬೆಳ್ತಂಗಡಿ ದೇಸೀ ಗೋಸಂರಕ್ಷಕ ರಮೇಶ್ ಎಸ್. ಚಾಲನೆ ನೀಡಲಿದ್ದಾರೆ. ನಂತರ ಸಾಮೂಹಿಕ ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ, ಸಂಜೆ ಗಂಟೆ 6-30ರಿಂದ ಉಜಿರೆ ಶಾರದಾ ಮಂಟಪದಲ್ಲಿ ಸಭಾ ಕಾರ್ಯಕ್ರಮ, ಸಭಾಧ್ಯಕ್ಷತೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನ ಆನುವಂಶಿಕ ಆಡಳಿತ ಮೊಕ್ತಸರರು ಶರತ್‌ಕೃಷ್ಣ ಪಡ್ಡೆಟ್ನಾಯ ವಹಿಸಲಿದ್ದಾರೆ. ನಂದಿ ರಥಯಾತ್ರೆ ರಾಧಾ ಸುರಭಿ ಗೋಮಂದಿರ ರಾಷ್ಟ್ರೀಯ ಗೋಸೇವಾ ಸಂಸ್ಥಾನ ಟ್ರಸ್ಟ್ ಅಧ್ಯಕ್ಷ ಭಕ್ತಿ ಭೂಷಣ್ ದಾಸ್ ದಿಕ್ಕೂಚಿ ಭಾಷಣ ಮಾಡಲಿದ್ದಾರೆ.

ಕಳೆಂಜ ಸ್ವಾಮಿಶ್ರೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ನಂದಗೋಕುಲ, ಅಧ್ಯಕ್ಷ ಡಾ| ಎಂ.ಎಂ. ದಯಾಕರ್ ಉಪಸ್ಥಿತರಿರುವರು.

ನಂದಿ ರಥಯಾತ್ರೆ ಗುರಿ: ಒಂದು ಕೋಟಿ ಗೋಮಯ ಹಣತೆ, 1,11,108 ವಿಷ್ಣು ಸಹಸ್ರನಾಮ ಪಾರಾಯಣ, 108 ಸ್ಥಾನಗಳಲ್ಲಿ ಗವ್ಯ ಉತ್ಪನ್ನ ಮಾರಾಟ ಕೇಂದ್ರ ಉದ್ಘಾಟನೆ, ಆರೋಗ್ಯಯುತ, ಸ್ವಾವಲಂಬಿ, ಸುಸಂಪನ್ನ, ಸಮೃದ್ಧ, ವಿಶ್ವಗುರು ಭಾರತ. ನಂದಿಯಿಂದ ಫಲವತ್ತಾದ ಮಣ್ಣು, ಶುದ್ಧ ನೀರು & ಗಾಳಿ, ಪರಿಸರ ಸಂರಕ್ಷಣೆ.

Related posts

ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸಿಎಂ ಸಿದ್ದರಾಮಯ್ಯರಿಗೆ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ರವರಿಗೆ ಮನವಿ

Suddi Udaya

ನಡ: ಸ್ಟಾರ್ ಲೈನ್ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ ” ಫಿಟ್ ಫೆಸ್ಟ್ 2024 “

Suddi Udaya

ಬೆಳ್ತಂಗಡಿ: ಕೃಷಿಕರಿಗೆ ರಿಯಾಯಿತಿ ದರದಲ್ಲಿ ಭತ್ತದ ಬಿತ್ತನೆ ಬೀಜ ಹಾಗೂ ಹಸಿರೆಲೆ ಗೊಬ್ಬರ ಬೀಜ ದಾಸ್ತಾನು ಲಭ್ಯ

Suddi Udaya

ಗುರುವಾಯನಕೆರೆ: ಎಕ್ಸೆಲ್‌ ಪ.ಪೂ. ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಗುರು ನಮನ ಹಾಗೂ 272 ಶಿಕ್ಷಕರಿಗೆ ಗೌರವಾರ್ಪಣೆ

Suddi Udaya

ಶ್ರೀ ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದ ದ್ರಢ ಕಲಶ

Suddi Udaya

ಮಂಗಳೂರು – ಧರ್ಮಸ್ಥಳ: ರಾಜಹಂಸ ಬಸ್ ಸೇವೆ ಪ್ರಾರಂಭ

Suddi Udaya
error: Content is protected !!