25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು ಗ್ರಾಮ ಪಂಚಾಯತ್ ನ ದ್ವಿತೀಯ ಹಂತದ ಗ್ರಾಮಸಭೆ

ಬೆಳ್ತಂಗಡಿ: ಕೊಯ್ಯೂರು ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವೀತಿಯ ಹಂತದ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷೆ ಶ್ರೀಮತಿ ದಯಾಮಣಿ ಇವರ ಅಧ್ಯಕ್ಷತೆಯಲ್ಲಿ ಮಾ.13 ರಂದು ಶ್ರೀ ಪಂಚದುರ್ಗಾ ಸಹಕಾರಿ ಸಭಾಭವನದಲ್ಲಿ ನಡೆಯಿತು.

ಸಾಮಾಜಿಕ ವಲಯ ಅರಣ್ಯ ಅಧಿಕಾರಿ ಲೋಕೇಶ್ ಮಾರ್ಗದರ್ಶಿ ಅಧಿಕಾರಿಯಾಗಿ ಗ್ರಾಮ ಸಭೆಯನ್ನು ಮುನ್ನಡೆಸಿದರು.

ಅಕ್ರಮ- ಸಕ್ರಮ, 94/ಸಿ ವಿಚಾರದ ಬಗ್ಗೆ ಚರ್ಚೆಗಳು ನಡೆದವು, ಕಾಡು ಪ್ರಾಣಿಗಳ ಉಪಟಳದಿಂದ ಬೆಳೆ ನಾಶ,ಫಸಲು ಹಾನಿಯಾಗಿದೆ.ಇದರ ತಡೆಗೆ ಕ್ರಮ ವಹಿಸಲು ಗ್ರಾಮಸ್ಥರು ಒತ್ತಾಯಿಸಿದರು.

ವೇದಿಕೆಯಲ್ಲಿ ಗ್ರಾ.ಪಂ ಉಪಾಧ್ಯಕ್ಷ ಹರೀಶ್,ಸದಸ್ಯರಾದ ಯಶವಂತ, ಲೋಕೇಶ, ಇಸುಬು, ಜಗನ್ನಾಥ, ಶಾರದಾ, ವಿಶಾಲಾಕ್ಷಿ, ಸುಮಿತಾ, ದಿವ್ಯಾ, ಗೀರೀಶ್, ಚಂದ್ರವತಿ, ಹೇಮಾವತಿ, ಕಾರ್ಯದರ್ಶಿ ಪರಮೇಶ್ವರ್ ಹಾಗೂ ವಿವಿಧ ಇಲಾಖೆಯ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

ಪಂಚಾಯತ್ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು,ಅಂಗನವಾಡಿ ಕಾರ್ಯಕರ್ತೆಯರು ಸಹಕರಿಸಿದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಸ್ವಾಗತಿಸಿ, ಅನುಪಾಲನ ವರದಿಯನ್ನು ಸಭೆಯ ಮುಂದಿಟ್ಟರು. ‌

Related posts

ಪದ್ಮುಂಜ ಮುಗೇರಡಿ ನಿವಾಸಿ ಸುಶೀಲ ಶೆಟ್ಟಿ ನಿಧನ

Suddi Udaya

ಜ್ಞಾನ ಪೀಠ ಪುರಸ್ಕೃತರು: ಉಪನ್ಯಾಸ ಮಾಲೆ ಕಾರ್ಯಕ್ರಮದ ಉದ್ಘಾಟನೆ

Suddi Udaya

ಶ್ರೀ ಸತ್ಯಸಾಯಿ ಪ್ರೇಮ ಪ್ರವಾಹಿನಿ ರಥ ಧರ್ಮಸ್ಥಳಕ್ಕೆ ಪ್ರವೇಶ

Suddi Udaya

ಬಿಜೆಪಿ ಕಾರ್ಯಕರ್ತರ ಮೇಲಿನ ದಬ್ಬಾಳಿಕೆ ಸಹಿಸುವುದಿಲ್ಲ; ಶಾಸಕ ಹರೀಶ್ ಪೂಂಜರ ಬಂಧನ ದುಸ್ಸಾಹಸಕ್ಕೆ ಕೈಹಾಕಿದರೆ ಮುಂದೆ ಆಗುವ ವಿಚಾರಗಳಿಗೆ ಪೊಲೀಸ್ ಇಲಾಖೆ ಹಾಗೂ ಸರಕಾರ ನೇರ ಹೊಣೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಪ್ರತಿಕ್ರಿಯೆ

Suddi Udaya

ನಾರಾವಿ ಅರಸಕಟ್ಟೆ ಶ್ರೀ ಸೂರ್ಯ ಪ್ರೆಂಡ್ಸ್ ಮಂಚಕಲ್ಲು ನೂತನ ಸಮಿತಿ ರಚನೆ

Suddi Udaya

ಮೇಲಂತಬೆಟ್ಟು : ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya
error: Content is protected !!