25.5 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಕೊಯ್ಯೂರು ದೆಂತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಷಡಾಧಾರ ಪ್ರತಿಷ್ಠೆ, ಗರ್ಭನ್ಯಾಸ

ಮಡಂತ್ಯಾರು : ಕಲೆಯೇ ಯೂರಿ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ಬೆಳಿಗ್ಗೆ ಷಡಾಧಾರ ಪ್ರತಿಷ್ಠೆ, ಹಾಗೂ ರಾತ್ರಿ ಗರ್ಭನ್ಯಾಸ ಕಾರ್ಯಕ್ರಮವು ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಪದ್ಮನಾಭ ತಂತ್ರಿ ಅರವತ್ತ್ ಅವರ ನೇತೃತ್ವದಲ್ಲಿ ವೈದಿಕ,ವಿಧಿ-ವಿಧಾನಗಳೊಂದಿಗೆ ನೆರವೇರಿಸಿದರು.

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಆಡಳಿತ ಕುಲಸಚಿವ ಮತ್ತು ಸಂಸ್ಕೃತ ವಿಭಾಗದ ಡಾ.ಶ್ರೀಧರ ಭಟ್ ಧಾರ್ಮಿಕ ಚಿಂತನೆ ಬಗ್ಗೆ ಉಪನ್ಯಾಸ ನೀಡಿದರು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷತಿಮ್ಮಯ್ಯ ಗೌಡ, ಕೋಂಗುಜೆ ಅಧ್ಯಕ್ಷತೆ ವಹಿಸಿದ್ದರು.ಕೊಯ್ಯೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಯಾಮಣಿ ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿದುಗ್ಗೇ ಗೌಡ ಅಂತರ, ಪ್ರಧಾನ ಸಂಚಾಲಕರಾದ ಪ್ರಚಂಡಭಾನು ಭಟ್ ಪಾಂಬೇಲು, ಅನುವಂಶಿಕ ಆಡಳಿತ ಮೊಕ್ತೇಸರರಾದ ಕುಕ್ಕಪ್ಪ ಗೌಡ ಡೆಂಬುಗ, ಯಾದವ ಗೌಡ ತೋಟ, ಪ್ರಧಾನ ಅರ್ಚಕರಾದ ಪ್ರಶಾಂತ ಹೊಳ್ಳ ಉಪಸ್ಥಿತರಿದ್ದರು.

ಉಜಿರೆ ಎಸ್.ಡಿ.ಎಂ.ಕಾಲೇಜು ಉಪನ್ಯಾಸಕರಾದ ಡಾ.ದಿವಾ ಕೊಕ್ಕಡ ನಿರೂಪಣೆ ಮಾಡಿದರು. ವಿವಿಧ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಭಕ್ತರು ಮತ್ತಿತರರಿದ್ದರು.

Related posts

ಭಾರೀ ಮಳೆ ಹಿನ್ನೆಲೆ ಆಗಸ್ಟ್ 29 ದ.ಕ ಜಿಲ್ಲೆಯಾದ್ಯಂತ ಅಂಗನವಾಡಿ, ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ತುಳುವಿಗೆ ಎರಡನೇ ಅಧಿಕೃತ ಭಾಷೆಯ ಸ್ಥಾನ ನೀಡುವಂತೆ ವಿಧಾನಸಭೆಯಲ್ಲಿ ಆಗ್ರಹ

Suddi Udaya

ಧರ್ಮಸ್ಥಳದ ವಿರುದ್ಧದ ಅಪಪ್ರಚಾರಕ್ಕೆ ಖಂಡಿಸಿಡಾ.ಎಂ.ಎನ್ ರಾಜೇಂದ್ರ ಕುಮಾರ್ ನೇತೃತ್ವದಲ್ಲಿ ಸಹಕಾರಿಗಳಿಂದಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ‘ಧರ್ಮ ಜಾಗೃತಿ ಯಾತ್ರೆ’

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸೈಬರ್ ಶೀಲ್ಡ್ ವಿದ್ಯಾರ್ಥಿ ಜಾಗೃತಿ ಕಾರ್ಯಕ್ರಮ

Suddi Udaya

ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘ – ಧರ್ಮಸ್ಥಳ ಸ್ವ ಸಹಾಯ ಸಂಘಗಳ ಒಕ್ಕೂಟದಿಂದ ಆಟಿಡೊಂಜಿ ದಿನ ಕಾರ್ಯಕ್ರಮ ಭಾಷೆಯಿಂದ ಸಂಸ್ಕೃತಿ ಉಳಿಯಲು ಸಾಧ್ಯ: ಪ್ರಸಾದ್ ಶೆಟ್ಟಿ ಎಣಿಂಜೆ

Suddi Udaya

ಬೆಳ್ತಂಗಡಿ ಪ್ರವಾಸಿ ಮಂದಿರ ಕಾಮಗಾರಿಯಲ್ಲಿ ನಡೆದ ಅವ್ಯವಹಾರದ ಬಗ್ಗೆ ತನಿಖೆ ನಡೆಸುವಂತೆ ಲೋಕೋಪಯೋಗಿ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya
error: Content is protected !!