Uncategorized

ಕೊಯ್ಯೂರು ದೆಂತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಷಡಾಧಾರ ಪ್ರತಿಷ್ಠೆ, ಗರ್ಭನ್ಯಾಸ

ಮಡಂತ್ಯಾರು : ಕಲೆಯೇ ಯೂರಿ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ಬೆಳಿಗ್ಗೆ ಷಡಾಧಾರ ಪ್ರತಿಷ್ಠೆ, ಹಾಗೂ ರಾತ್ರಿ ಗರ್ಭನ್ಯಾಸ ಕಾರ್ಯಕ್ರಮವು ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಪದ್ಮನಾಭ ತಂತ್ರಿ ಅರವತ್ತ್ ಅವರ ನೇತೃತ್ವದಲ್ಲಿ ವೈದಿಕ,ವಿಧಿ-ವಿಧಾನಗಳೊಂದಿಗೆ ನೆರವೇರಿಸಿದರು.

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಆಡಳಿತ ಕುಲಸಚಿವ ಮತ್ತು ಸಂಸ್ಕೃತ ವಿಭಾಗದ ಡಾ.ಶ್ರೀಧರ ಭಟ್ ಧಾರ್ಮಿಕ ಚಿಂತನೆ ಬಗ್ಗೆ ಉಪನ್ಯಾಸ ನೀಡಿದರು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷತಿಮ್ಮಯ್ಯ ಗೌಡ, ಕೋಂಗುಜೆ ಅಧ್ಯಕ್ಷತೆ ವಹಿಸಿದ್ದರು.ಕೊಯ್ಯೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಯಾಮಣಿ ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿದುಗ್ಗೇ ಗೌಡ ಅಂತರ, ಪ್ರಧಾನ ಸಂಚಾಲಕರಾದ ಪ್ರಚಂಡಭಾನು ಭಟ್ ಪಾಂಬೇಲು, ಅನುವಂಶಿಕ ಆಡಳಿತ ಮೊಕ್ತೇಸರರಾದ ಕುಕ್ಕಪ್ಪ ಗೌಡ ಡೆಂಬುಗ, ಯಾದವ ಗೌಡ ತೋಟ, ಪ್ರಧಾನ ಅರ್ಚಕರಾದ ಪ್ರಶಾಂತ ಹೊಳ್ಳ ಉಪಸ್ಥಿತರಿದ್ದರು.

ಉಜಿರೆ ಎಸ್.ಡಿ.ಎಂ.ಕಾಲೇಜು ಉಪನ್ಯಾಸಕರಾದ ಡಾ.ದಿವಾ ಕೊಕ್ಕಡ ನಿರೂಪಣೆ ಮಾಡಿದರು. ವಿವಿಧ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಭಕ್ತರು ಮತ್ತಿತರರಿದ್ದರು.

Related posts

ಉಜಿರೆ ಅರಿಪ್ಪಾಡಿ ಮಠ ಬಾಲಕೃಷ್ಣ ಅರಿಪ್ಪಾಡಿತ್ತಾಯ ನಿಧನ

Suddi Udaya

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಎಸ್‌.ಡಿ.ಸಿ.ಸಿ ಬ್ಯಾಂಕ್ ನಿಂದ ಸಾಧನಾ ಪ್ರಶಸ್ತಿ

Suddi Udaya

ಡಾ.ಗೋಪಾಲಕೃಷ್ಣ ಕಾಂಚೋಡುರವರಿಗೆನಿವೃತ್ತ ಸಾಧಕ ಯೋಧ ಪ್ರಶಸ್ತಿ ಪ್ರದಾನ

Suddi Udaya

ನಾಳ ಅಂಗನವಾಡಿ ಪೋಷನ್ ಮಾಸಾಚರಣೆ ಹಾಗೂ ಮೇಲ್ವಿಚಾರಕಿ ಸನ್ಮಾನ

Suddi Udaya

ಕೆ.ಎಸ್.ಸಿ.ಎ 14 ವರ್ಷದಲ್ಲಿನ ಕ್ರಿಕೆಟ್ ತಂಡಕ್ಕೆ ಆಯ್ಕೆ ಟ್ರಯಲ್ಸ್ ಪ್ರಕ್ರಿಯೆಯಲ್ಲಿ ತಾಲೂಕಿನ 6 ವಿದ್ಯಾರ್ಥಿಗಳು ಭಾಗಿ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಪೆರ್ಲ ಬೈಪಾಡಿ ಸರ್ಕಾರಿ ಪ್ರೌಢ ಶಾಲೆಗೆ ಶೇ. 100

Suddi Udaya
error: Content is protected !!