23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಕೊಯ್ಯೂರು ದೆಂತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಷಡಾಧಾರ ಪ್ರತಿಷ್ಠೆ, ಗರ್ಭನ್ಯಾಸ

ಮಡಂತ್ಯಾರು : ಕಲೆಯೇ ಯೂರಿ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ಬೆಳಿಗ್ಗೆ ಷಡಾಧಾರ ಪ್ರತಿಷ್ಠೆ, ಹಾಗೂ ರಾತ್ರಿ ಗರ್ಭನ್ಯಾಸ ಕಾರ್ಯಕ್ರಮವು ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಪದ್ಮನಾಭ ತಂತ್ರಿ ಅರವತ್ತ್ ಅವರ ನೇತೃತ್ವದಲ್ಲಿ ವೈದಿಕ,ವಿಧಿ-ವಿಧಾನಗಳೊಂದಿಗೆ ನೆರವೇರಿಸಿದರು.

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಆಡಳಿತ ಕುಲಸಚಿವ ಮತ್ತು ಸಂಸ್ಕೃತ ವಿಭಾಗದ ಡಾ.ಶ್ರೀಧರ ಭಟ್ ಧಾರ್ಮಿಕ ಚಿಂತನೆ ಬಗ್ಗೆ ಉಪನ್ಯಾಸ ನೀಡಿದರು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷತಿಮ್ಮಯ್ಯ ಗೌಡ, ಕೋಂಗುಜೆ ಅಧ್ಯಕ್ಷತೆ ವಹಿಸಿದ್ದರು.ಕೊಯ್ಯೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಯಾಮಣಿ ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿದುಗ್ಗೇ ಗೌಡ ಅಂತರ, ಪ್ರಧಾನ ಸಂಚಾಲಕರಾದ ಪ್ರಚಂಡಭಾನು ಭಟ್ ಪಾಂಬೇಲು, ಅನುವಂಶಿಕ ಆಡಳಿತ ಮೊಕ್ತೇಸರರಾದ ಕುಕ್ಕಪ್ಪ ಗೌಡ ಡೆಂಬುಗ, ಯಾದವ ಗೌಡ ತೋಟ, ಪ್ರಧಾನ ಅರ್ಚಕರಾದ ಪ್ರಶಾಂತ ಹೊಳ್ಳ ಉಪಸ್ಥಿತರಿದ್ದರು.

ಉಜಿರೆ ಎಸ್.ಡಿ.ಎಂ.ಕಾಲೇಜು ಉಪನ್ಯಾಸಕರಾದ ಡಾ.ದಿವಾ ಕೊಕ್ಕಡ ನಿರೂಪಣೆ ಮಾಡಿದರು. ವಿವಿಧ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಭಕ್ತರು ಮತ್ತಿತರರಿದ್ದರು.

Related posts

ಕಲ್ಮಂಜ ನಿವಾಸಿ ಶಿವಾನಂದ ಪ್ರಭು ನಿಧನ

Suddi Udaya

ಮಡಂತ್ಯಾರು ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮ ಸಭೆ

Suddi Udaya

ನಾವೂರು: ಮೋರ್ತಾಜೆ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಉದ್ಘಾಟನೆ

Suddi Udaya

ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಧರ್ಮಸ್ಥಳ ಅಂಟೆಮಜಲುಓಬಯ್ಯ ಮಲೆಕುಡಿಯ ನೇಣು ಬಿಗಿದು ಆತ್ಮಹತ್ಯೆ

Suddi Udaya

ನವ ಭಾರತ’ ಸಂಘಟನೆಯ ಆಶ್ರಯದಲ್ಲಿ ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ. ಹಿ. ಪ್ರಾ. ಶಾಲೆಯಲ್ಲಿ ಮಕ್ಕಳ ಸಂಸ್ಕಾರ ಶಿಬಿರದ ಉದ್ಘಾಟನೆ

Suddi Udaya
error: Content is protected !!