24.8 C
ಪುತ್ತೂರು, ಬೆಳ್ತಂಗಡಿ
April 30, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆಯಲ್ಲಿ ವಿಶ್ವ ಅಗ್ನಿಹೋತ್ರ ದಿನದ ಆಚರಣೆ

ಗೇರುಕಟ್ಟೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ, ಕೇಂದ್ರ ಕಛೇರಿ ತುಮಕೂರು, ನೇತ್ರಾವತಿ ವಲಯ, ದಕ್ಷಿಣಕನ್ನಡ ಜಿಲ್ಲೆಯ ಸಹಯೋಗದಲ್ಲಿ ಕ್ಷೀರಸಂಗಮ ಸಭಾಭವನ ಕಳಿಯ, ಇಲ್ಲಿಯ ಯೋಗಬಂಧುಗಳು ಮಾ. 12 ರಂದು ವಿಶ್ವ ಅಗ್ನಿಹೋತ್ರ ದಿನದ ಅಂಗವಾಗಿ ಸಾಮೂಹಿಕವಾಗಿ ಅಗ್ನಿಹೋತ್ರ ವನ್ನು ಮಾಡಿದರು.

ಯೋಗ ಶಿಕ್ಷಕಿ ಪ್ರೇಮಲತಾ ಇವರು ಅಗ್ನಿಹೋತ್ರದ ಮಹತ್ವ, ವೈಜ್ಞಾನಿಕ ಹಿನ್ನೆಲೆ, ಪ್ರಸ್ತುತ ದಿನಗಳಲ್ಲಿ ಅದರ ಅವಶ್ಯಕತೆಯ ಬಗ್ಗೆ ಮಾಹಿತಿ ನೀಡಿ ಮಾರ್ಗದರ್ಶನ ಮಾಡಿದರು.

Related posts

ನಡ ಗ್ರಾ.ಪಂ. ಗ್ರಾಮಸಭೆ

Suddi Udaya

ದ.ಕ ಜಿಲ್ಲಾ ಎಂಆರ್‌ಡಬ್ಲ್ಯೂ , ವಿಆರ್‌ಡಬ್ಲ್ಯೂ , ಯುಆರ್‌ಡಬ್ಲ್ಯೂ ವಿಕಲಚೇತನರ ಗೌರವಧನದ ಕಾರ್ಯಕರ್ತರ ಸಂಘ ರಚನೆ

Suddi Udaya

ಪುದುವೆಟ್ಟು: ವಿಷಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ

Suddi Udaya

ಸುಲ್ಕೇರಿಮೊಗ್ರು ಪುರುಷರ ಬಳಗ ವತಿಯಿಂದ ರಾಶಿ ಪೂಜೆ

Suddi Udaya

ಅ.31: ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ವತಿಯಿಂದ ದೀಪಾವಳಿ ದೋಸೆಹಬ್ಬ ಹಾಗೂ ಗೋ ಪೂಜಾ ಉತ್ಸವ

Suddi Udaya

ಜಾಗತಿಕ ಸೀರೋ ಮಲಬಾರ್ ಧರ್ಮ ಸಂಸದ್ ಗೆ ಪಾಲಾದಲ್ಲಿ ಸಮಾಪ್ತಿ: ಬೆಳ್ತಂಗಡಿ ಧರ್ಮ ಪ್ರಾಂತ್ಯ ಭಾಗಿ

Suddi Udaya
error: Content is protected !!