ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆಯಲ್ಲಿ ವಿಶ್ವ ಅಗ್ನಿಹೋತ್ರ ದಿನದ ಆಚರಣೆ

ಗೇರುಕಟ್ಟೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ, ಕೇಂದ್ರ ಕಛೇರಿ ತುಮಕೂರು, ನೇತ್ರಾವತಿ ವಲಯ, ದಕ್ಷಿಣಕನ್ನಡ ಜಿಲ್ಲೆಯ ಸಹಯೋಗದಲ್ಲಿ ಕ್ಷೀರಸಂಗಮ ಸಭಾಭವನ ಕಳಿಯ, ಇಲ್ಲಿಯ ಯೋಗಬಂಧುಗಳು ಮಾ. 12 ರಂದು ವಿಶ್ವ ಅಗ್ನಿಹೋತ್ರ ದಿನದ ಅಂಗವಾಗಿ ಸಾಮೂಹಿಕವಾಗಿ ಅಗ್ನಿಹೋತ್ರ ವನ್ನು ಮಾಡಿದರು.

ಯೋಗ ಶಿಕ್ಷಕಿ ಪ್ರೇಮಲತಾ ಇವರು ಅಗ್ನಿಹೋತ್ರದ ಮಹತ್ವ, ವೈಜ್ಞಾನಿಕ ಹಿನ್ನೆಲೆ, ಪ್ರಸ್ತುತ ದಿನಗಳಲ್ಲಿ ಅದರ ಅವಶ್ಯಕತೆಯ ಬಗ್ಗೆ ಮಾಹಿತಿ ನೀಡಿ ಮಾರ್ಗದರ್ಶನ ಮಾಡಿದರು.

Related posts

ಬೆಳ್ತಂಗಡಿ: ಹುಣ್ಸೆಕಟ್ಟೆ ನಿವಾಸಿ ಶೀಲಾವತಿ ನಿಧನ

Suddi Udaya

ದೀಕ್ಷಾನ್ವಯ : ಎಸ್.ಡಿ.ಎಂ. ಬಿ.ಎಡ್ ಕಾಲೇಜಿನ ಪ್ರಾರಂಭೋತ್ಸವ

Suddi Udaya

ಪಡಂಗಡಿ ಗ್ರಾಮ‌ ಪಂಚಾಯತ್ ನಲ್ಲಿ ವಿಕಾಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಮಾ.8: ಗುರುವಾಯನಕೆರೆ ಶಶಿಧರ ಶೆಟ್ಟಿಯವರ ನೇತೃತ್ವದಲ್ಲಿ ಭಾರತೀಯರ ಹೃದಯ ಸಾಮ್ರಾಟ್ “ಛತ್ರಪತಿ ಶಿವಾಜಿ” ಪ್ರಥಮ ನಾಟಕ : ನವಶಕ್ತಿ ಕ್ರೀಡಾಂಗಣದಲ್ಲಿ ಪ್ರದರ್ಶನ

Suddi Udaya

ಧರ್ಮಸ್ಥಳದಲ್ಲಿ ಸಂಸ್ಕೃತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಧರ್ಮಸ್ಥಳ: ಕೇಶವ ಗಾಣಿಗ ನಿಧನ

Suddi Udaya
error: Content is protected !!