July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ದೆಹಲಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರನ್ನು ಭೇಟಿ ಮಾಡಿದ ಕ್ಯಾಪ್ಟನ್ ಬ್ರಿಜೇಶ್ ಚೌಟ

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮೂಲಸೌಕರ್ಯ ಸುಧಾರಣೆ ಅದರಲ್ಲೂ ಪ್ರಮುಖವಾಗಿ ಶಿರಾಡಿ ಘಾಟ್ ಬೈಪಾಸ್ ಸಮಸ್ಯೆಯನ್ನು ತುರ್ತಾಗಿ ಬಗೆಹರಿಸಲು ಮಧ್ಯಪ್ರವೇಶಿಸುವಂತೆ ಕೋರಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ ಮಾಡಿದರು.

ಈ ಮಹತ್ವದ ಹೆದ್ದಾರಿ ಯೋಜನೆಯನ್ನು ಮುಂದುವರಿಸಲು ಅರಣ್ಯ ಇಲಾಖೆ ಸಹಿತ ಅಗತ್ಯ ಅನುಮತಿಗಳಿಗೆ ಇರುವ ಆಡಳಿತಾತ್ಮಕ ಅಡೆ-ತಡೆಗಳನ್ನು ನಿವಾರಿಸಲು ಹಾಗೂ ಕೆಲ ಅಧಿಕಾರಶಾಹಿ ಅಡೆ-ತಡೆ ನಿವಾರಣೆಗೆ ರಾಜ್ಯ ಸರ್ಕಾರಕ್ಕೆ ತುರ್ತಾಗಿ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಲು ಸಚಿವರ ಮಧ್ಯಪ್ರವೇಶವನ್ನು ಸಂಸದರು ಕೋರಿಕೊಂಡರು ಹಾಗೂ ಈ ಕುರಿತಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ವಿಸ್ತೃತ ಯೋಜನಾ ವರದಿಯ ಪ್ರಗತಿ ಹಾಗೂ ಮಂಗಳೂರು-ಬೆಂಗಳೂರು ಮಾರ್ಗದಲ್ಲಿ ನಡೆಯುತ್ತಿರುವ ಇತರ ಕಾಮಗಾರಿಗಳ ಬಗ್ಗೆ ಸಚಿವರಿಗೆ ಅವರು ಮಾಹಿತಿ ನೀಡಿದರು..

Related posts

ಕುಕ್ಕೇಡಿ: ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂಡಳಿ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಅಂತರಾಷ್ಟ್ರಮಟ್ಟದ ಯೂತ್ ಗೇಮ್ಸ್ : ಎಸ್‌ಡಿಎಂ ಶಾಲಾ ವಿದ್ಯಾರ್ಥಿನಿ ಅನೀಶ ಆರೋಲ್‌ಗೆ ಚಿನ್ನದ ಪದಕ

Suddi Udaya

ಮಾನವ ಬಂಧುತ್ವ ವೇದಿಕೆ ಕರ್ನಾಟಕ ದಾವಣಗೆರೆ ಹರಿಹರದ ಮೈತ್ರಿವನದಲ್ಲಿ ರಾಜ್ಯಮಟ್ಟದ ತರಬೇತಿ ಕಾರ್ಯಾಗಾರ

Suddi Udaya

ಮೂಡುಕೋಡಿ ಶೀನ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಕರ್ನಾಟಕ ರಾಜ್ಯ ಓಪನ್ ರೀಲೆ ಸ್ಪರ್ಧೆಯಲ್ಲಿ ಸರ್ವಜಿತ್ ಪೂಜಾರಿ ಮರೋಡಿಯವರಿಗೆ ಚಿನ್ನದ ಪದಕ

Suddi Udaya

ಅಳದಂಗಡಿ ವಲಯ ಬಡಗಕಾರಂದೂರು ಕಾರ್ಯಕ್ಷೇತ್ರದ ಎ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya
error: Content is protected !!