25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ದೆಹಲಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರನ್ನು ಭೇಟಿ ಮಾಡಿದ ಕ್ಯಾಪ್ಟನ್ ಬ್ರಿಜೇಶ್ ಚೌಟ

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮೂಲಸೌಕರ್ಯ ಸುಧಾರಣೆ ಅದರಲ್ಲೂ ಪ್ರಮುಖವಾಗಿ ಶಿರಾಡಿ ಘಾಟ್ ಬೈಪಾಸ್ ಸಮಸ್ಯೆಯನ್ನು ತುರ್ತಾಗಿ ಬಗೆಹರಿಸಲು ಮಧ್ಯಪ್ರವೇಶಿಸುವಂತೆ ಕೋರಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ ಮಾಡಿದರು.

ಈ ಮಹತ್ವದ ಹೆದ್ದಾರಿ ಯೋಜನೆಯನ್ನು ಮುಂದುವರಿಸಲು ಅರಣ್ಯ ಇಲಾಖೆ ಸಹಿತ ಅಗತ್ಯ ಅನುಮತಿಗಳಿಗೆ ಇರುವ ಆಡಳಿತಾತ್ಮಕ ಅಡೆ-ತಡೆಗಳನ್ನು ನಿವಾರಿಸಲು ಹಾಗೂ ಕೆಲ ಅಧಿಕಾರಶಾಹಿ ಅಡೆ-ತಡೆ ನಿವಾರಣೆಗೆ ರಾಜ್ಯ ಸರ್ಕಾರಕ್ಕೆ ತುರ್ತಾಗಿ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಲು ಸಚಿವರ ಮಧ್ಯಪ್ರವೇಶವನ್ನು ಸಂಸದರು ಕೋರಿಕೊಂಡರು ಹಾಗೂ ಈ ಕುರಿತಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ವಿಸ್ತೃತ ಯೋಜನಾ ವರದಿಯ ಪ್ರಗತಿ ಹಾಗೂ ಮಂಗಳೂರು-ಬೆಂಗಳೂರು ಮಾರ್ಗದಲ್ಲಿ ನಡೆಯುತ್ತಿರುವ ಇತರ ಕಾಮಗಾರಿಗಳ ಬಗ್ಗೆ ಸಚಿವರಿಗೆ ಅವರು ಮಾಹಿತಿ ನೀಡಿದರು..

Related posts

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಅವ್ಯವಸ್ಥೆ ಪರಿಶೀಲಿಸಿದ ಎ.ಸಿ: ಸಂಚಾರಕ್ಕೆ ಸೂಕ್ತ ವ್ಯವಸ್ಥೆ ಮಾಡಿಕೊಡಲು ಗುತ್ತಿಗೆದಾರರಿಗೆ ಸೂಚನೆ

Suddi Udaya

ಓಡಿಲ್ನಾಳ: ಕೋರ್ಯಾರು ರಸ್ತೆಯಲ್ಲಿ ವಿದ್ಯುತ್ ಲೈನ್ ಗೆ ಬಿದ್ದ ಮರ

Suddi Udaya

ಉರುವಾಲು ಶ್ರೀ ಭಾರತೀ ಆ.ಮಾ. ಪ್ರೌಢ ಶಾಲೆ ಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ ಆಚರಣೆ

Suddi Udaya

ಬೆಳ್ತಂಗಡಿ ಹಿಂದೂ ಸಂಗಮ ಆಯೋಜನಾ ಸಮಿತಿಯಿಂದ ಪ್ರಶಿಕ್ಷಣ ವರ್ಗ ಮತ್ತು ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಸಂಭ್ರಮ: ಪ್ರಧಾನಮಂತ್ರಿ, ಉಪರಾಷ್ಟ್ರಪತಿ ಹಾಗೂ ವಿವಿಧ ಗಣ್ಯರಿಂದ ಶುಭಾಶಯ

Suddi Udaya
error: Content is protected !!