September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ದೆಹಲಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರನ್ನು ಭೇಟಿ ಮಾಡಿದ ಕ್ಯಾಪ್ಟನ್ ಬ್ರಿಜೇಶ್ ಚೌಟ

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮೂಲಸೌಕರ್ಯ ಸುಧಾರಣೆ ಅದರಲ್ಲೂ ಪ್ರಮುಖವಾಗಿ ಶಿರಾಡಿ ಘಾಟ್ ಬೈಪಾಸ್ ಸಮಸ್ಯೆಯನ್ನು ತುರ್ತಾಗಿ ಬಗೆಹರಿಸಲು ಮಧ್ಯಪ್ರವೇಶಿಸುವಂತೆ ಕೋರಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ ಮಾಡಿದರು.

ಈ ಮಹತ್ವದ ಹೆದ್ದಾರಿ ಯೋಜನೆಯನ್ನು ಮುಂದುವರಿಸಲು ಅರಣ್ಯ ಇಲಾಖೆ ಸಹಿತ ಅಗತ್ಯ ಅನುಮತಿಗಳಿಗೆ ಇರುವ ಆಡಳಿತಾತ್ಮಕ ಅಡೆ-ತಡೆಗಳನ್ನು ನಿವಾರಿಸಲು ಹಾಗೂ ಕೆಲ ಅಧಿಕಾರಶಾಹಿ ಅಡೆ-ತಡೆ ನಿವಾರಣೆಗೆ ರಾಜ್ಯ ಸರ್ಕಾರಕ್ಕೆ ತುರ್ತಾಗಿ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಲು ಸಚಿವರ ಮಧ್ಯಪ್ರವೇಶವನ್ನು ಸಂಸದರು ಕೋರಿಕೊಂಡರು ಹಾಗೂ ಈ ಕುರಿತಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ವಿಸ್ತೃತ ಯೋಜನಾ ವರದಿಯ ಪ್ರಗತಿ ಹಾಗೂ ಮಂಗಳೂರು-ಬೆಂಗಳೂರು ಮಾರ್ಗದಲ್ಲಿ ನಡೆಯುತ್ತಿರುವ ಇತರ ಕಾಮಗಾರಿಗಳ ಬಗ್ಗೆ ಸಚಿವರಿಗೆ ಅವರು ಮಾಹಿತಿ ನೀಡಿದರು..

Related posts

ರೋಟರಿ ಕ್ಲಬ್ ಬೆಳ್ತಂಗಡಿ, ರೋಟರಿ ಬೆಂಗಳೂರು ಇಂದಿರಾನಗರ ಮತ್ತು ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್ ಸಹಯೋಗದೊಂದಿಗೆ ನಾವೂರಿನ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಗೆ ಶೌಚಾಲಯ ನಿರ್ಮಿಸಿ ಹಸ್ತಾಂತರ

Suddi Udaya

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ವೇಣೂರು ಪೊಲೀಸರಿಂದ ಆರೋಪಿ ಬಂಧನ

Suddi Udaya

ಬೆಳ್ತಂಗಡಿ: ಎಸ್.ಐ.ಟಿ. ಪೊಲೀಸ್ ಠಾಣೆಗೆ ದೂರುದಾರ ಜಯಂತ್ ಟಿ. ಭೇಟಿ

Suddi Udaya

ಜೂ.8-ಜು.22 : ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ ಉಚಿತ ಕಂಪ್ಯೂಟರ್ ಡಿಟಿಪಿ ತರಬೇತಿ

Suddi Udaya

ದಯಾ ವಿಶೇಷ ಶಾಲೆಯಲ್ಲಿ ಕೀರ್ತಿಶೇಷ ಕೆ. ವಸಂತ ಬಂಗೇರರ ಹುಟ್ಟುಹಬ್ಬ ಆಚರಣೆ

Suddi Udaya

ಮಡಂತ್ಯಾರು: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya
error: Content is protected !!