July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದೇಹದಾನ ನೋಂದಣಿ ಮಾಡುವ ಮೂಲಕ ಸಮಾಜಕ್ಕೆ ಮಾದರಿಯಾದ ವಸಂತ ಪೂಜಾರಿ ಮತ್ತು ಸುಶೀಲ ಹೆಗ್ಡೆ

ಅಳದಂಗಡಿ: ಹಿಂದೂ ಯುವಶಕ್ತಿ ಆಲಡ್ಕ ಕ್ಷೇತ್ರ ಅಳದಂಗಡಿ ರಾಜಕೀಯ ರಹಿತ ಸಮಾಜ ಸೇವಾ ಸಂಘಟನೆಯ ಪ್ರದಾನ ಕಚೇರಿಯಲ್ಲಿ ವಸಂತ ಪೂಜಾರಿ ಮರೋಡಿ ಮತ್ತು ಸುಶೀಲ ಹೆಗ್ಡೆ

ಇವರು ದೇಹದಾನ ನೋಂದಣಿಗೆ ಸಂಘಟನೆಯ ಅಧ್ಯಕ್ಷರು, ಕಾರ್ಯದರ್ಶಿ ಮತ್ತು ಪದಾಧಿಕಾರಿಗಳು, ಸದಸ್ಯರ ಸಮ್ಮುಖದಲ್ಲಿ ಸಹಿ ಹಾಕುವ ಮೂಲಕ ಸಮಾಜಕ್ಕೆ ಮಾದರಿಯಾದರು.

Related posts

ಸಿಡಿಲು ಬಡಿದು ಹಾನಿಯಾದ ಕೊಳಂಬೆ ರವಿರವರಿಗೆ ಮನೆಗೆ ಶಿಶಿಲ ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದಿಂದ ಸಹಾಯಹಸ್ತ

Suddi Udaya

ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಕೊರಗಪ್ಪ ಗೌಡ ಮುಗೇರಡ್ಕ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಬೆಳ್ತಂಗಡಿ ಡಿ. ಕೆ.ಆರ್.ಡಿ.ಎಸ್ – ಮಾಸಿಕ ಬೆಂಬಲ ಸಭೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಭಾರತದ ಪ್ರತಿಷ್ಠಿತ ಸಂಸ್ಥೆಯಾದ ಡಿಆರ್ ಡಿಒ ಆಯೋಜಿಸಿದ ಡೇರ್ ಟು ಡ್ರೀಮ್ 5.0; ಭಾರತದ ಬಿಗ್ಗೆಸ್ಟ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಇನ್ನೋವೇಶನ್ ಸ್ಪರ್ಧೆಯಲ್ಲಿ ಪಟ್ರಮೆಯ ದೀಪಕ್ ಭಾಗಿ

Suddi Udaya

ತಿಮರೋಡಿ ವಿರುದ್ದ ಅಕ್ರಮ ಶಸ್ತ್ರಾಸ್ತ್ರ ಪ್ರಕರಣ; ಮಧ್ಯಂತರ ತಡೆ ನೀಡಿ ಹೈಕೋರ್ಟ್ ಆದೇಶ

Suddi Udaya

ಉಪ್ಪಿನಂಗಡಿ: ಯುವತಿ ನಾಪತ್ತೆ: ಠಾಣೆಗೆ ದೂರು

Suddi Udaya
error: Content is protected !!