September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೆಯರ್ ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕು ಧರ್ಮಸ್ಥಳ ವಲಯದ ಮೀಯರು ಕಾರ್ಯಕ್ಷೇತ್ರದಲ್ಲಿ ಜನಮಂಗಳ ಕಾರ್ಯಕ್ರಮದಡಿಯಲ್ಲಿ ಧರ್ಮಸ್ಥಳದ ಪೂಜ್ಯರು ಕೊಡಮಾಡಿದ ವೀಲ್ ಚೆಯರನ್ನು ನಂದಾದೀಪ ತಂಡದ ಶ್ಯಾಮಲಾ ಅವರ ಅತ್ತೆಯಾದ ಬೋಮ್ಮಿ ಇವರಿಗೆ ಯೋಜನಾಧಿಕಾರಿಗಳಾದ ಸುರೇಂದ್ರ ಹಾಗೂ ಒಕ್ಕೂಟದ ಅಧ್ಯಕ್ಷರಾದ ಅಪೂರ್ವ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಒಕ್ಕೂಟದ ಪದಾಧಿಕಾರಿಗಳಾದ ಸಂಜೀವ್ , ನಿತಿನ್, ಗೀತಾ, ನವೀನ್, ಹಾಗೂ ಜನಜಾಗ್ರತಿ ಸದಸ್ಯರಾದ ಬಾಬು ಆಚಾರ್ಯ, ಹಾಗೂ ಅಶೋಕ್ ಟ್ರೇಡರ್ಸ್ ಮಾಲೀಕರಾದ ಅಶೋಕ್ ಹಾಗೂ ಕ್ರಷಿ ಅಧಿಕಾರಿಯಾದ ರಾಮ್ ಕುಮಾರ್ ಹಾಗೂ ನಂದ ದೀಪ ತಂಡದ ಸದಸ್ಯರು, ಸೇವಾಪ್ರತಿನಿಧಿ ಚೈತ್ರರವರು ಉಪಸ್ಥಿತರಿದ್ದರು

Related posts

ಜೂ. 22 ಧರ್ಮಸ್ಥಳ ಅಮೃತವರ್ಷಿಣಿ ಸಭಾಭವನದಲ್ಲಿ ವಿದುಷಿ ಕು| ಚೈತ್ರ ಭಟ್ ಭರತನಾಟ್ಯ ರಂಗಪ್ರವೇಶ

Suddi Udaya

ಉಜಿರೆ: ಧೀಮತಿ ಜೈನ ಮಹಿಳಾ ಸಮಾಜದ ಮಾಸಿಕ ಸಭೆ

Suddi Udaya

ರಾಜ್ಯ ಮಟ್ಟದ ಕಾಲೇಜು ಪತ್ರಿಕೋದ್ಯಮ ಉಪನ್ಯಾಸಕರ ಸಂಘದ ಕಾರ್ಯದರ್ಶಿಯಾಗಿ ಡಾ. ಭಾಸ್ಕರ ಹೆಗಡೆ ಆಯ್ಕೆ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ವಿವೇಕಾನಂದ ಜಯಂತಿ ಆಚರಣೆ

Suddi Udaya

ಎಸ್.ಡಿ.ಎಂ ಕಾಲೇಜು (ಸ್ವಾಯತ್ತ) ಉಜಿರೆ, ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗ ಮತ್ತು ಗ್ರಾ.ಪಂ ಕುವೆಟ್ಟು ಇದರ ಸಹಯೋಗ ಸೈಬರ್ ಭದ್ರತೆ ಮತ್ತು ಸೈಬರ್ ಅಪರಾಧ ವಿಷಯದ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya

ಬೆಳಾಲು ಪೆರಿಯಡ್ಕ ಶಾಲಾ ಅಭಿವೃದ್ದಿಗೆ ಸಕಲ ಸೌಲಭ್ಯಗಳನ್ನು ಒದಗಿಸಿದ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಂಚಾಲಕ ಮೋಹನ್ ಕುಮಾರ್ ಅವರಿಗೆ ಸನ್ಮಾನ

Suddi Udaya
error: Content is protected !!