25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೆಯರ್ ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕು ಧರ್ಮಸ್ಥಳ ವಲಯದ ಮೀಯರು ಕಾರ್ಯಕ್ಷೇತ್ರದಲ್ಲಿ ಜನಮಂಗಳ ಕಾರ್ಯಕ್ರಮದಡಿಯಲ್ಲಿ ಧರ್ಮಸ್ಥಳದ ಪೂಜ್ಯರು ಕೊಡಮಾಡಿದ ವೀಲ್ ಚೆಯರನ್ನು ನಂದಾದೀಪ ತಂಡದ ಶ್ಯಾಮಲಾ ಅವರ ಅತ್ತೆಯಾದ ಬೋಮ್ಮಿ ಇವರಿಗೆ ಯೋಜನಾಧಿಕಾರಿಗಳಾದ ಸುರೇಂದ್ರ ಹಾಗೂ ಒಕ್ಕೂಟದ ಅಧ್ಯಕ್ಷರಾದ ಅಪೂರ್ವ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಒಕ್ಕೂಟದ ಪದಾಧಿಕಾರಿಗಳಾದ ಸಂಜೀವ್ , ನಿತಿನ್, ಗೀತಾ, ನವೀನ್, ಹಾಗೂ ಜನಜಾಗ್ರತಿ ಸದಸ್ಯರಾದ ಬಾಬು ಆಚಾರ್ಯ, ಹಾಗೂ ಅಶೋಕ್ ಟ್ರೇಡರ್ಸ್ ಮಾಲೀಕರಾದ ಅಶೋಕ್ ಹಾಗೂ ಕ್ರಷಿ ಅಧಿಕಾರಿಯಾದ ರಾಮ್ ಕುಮಾರ್ ಹಾಗೂ ನಂದ ದೀಪ ತಂಡದ ಸದಸ್ಯರು, ಸೇವಾಪ್ರತಿನಿಧಿ ಚೈತ್ರರವರು ಉಪಸ್ಥಿತರಿದ್ದರು

Related posts

ಮಧ್ವ ಯಕ್ಷಕೂಟ ಮಡಂತ್ಯಾರು ವಲಯ ಸಮಿತಿ ಉದ್ಘಾಟನೆ: ಶ್ರೀ ಕೃಷ್ಣ ಸಂಧಾನ ಯಕ್ಷಗಾನ ತಾಳಮದ್ದಳೆ

Suddi Udaya

ಶಿಶಿಲ ಅಡ್ಡಹಳ್ಳ ಎಂಬಲ್ಲಿ ರಸ್ತೆಗೆ ಅಡ್ಡವಾಗಿ ಬಿದ್ದ ಬೃಹತ್ ಗಾತ್ರದ ಮರ: ಶೌರ್ಯ ವಿಪತ್ತು ತಂಡದ ಸದಸ್ಯರಿಂದ ಮರ ತೆರವು

Suddi Udaya

ಧರ್ಮಸ್ಥಳ ನೇತ್ರಾವತಿ ಸೇತುವೆಯ ಬಳಿ ಅಪರಿಚಿತ ಮಹಿಳೆಯ ಶವ ಪತ್ತೆ : ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಲಯನ್ಸ್ ಕ್ಲಬ್ ಪ್ರಾಂತೀಯ ಅಧ್ಯಕ್ಷರಾಗಿ ಲಯನ್ ಜಗದೀಶ್ಚಂದ್ರ ಡಿ ಕೆ ಆಯ್ಕೆ

Suddi Udaya

ಹೋಟೆಲ್ ಸಮತಾ ಮಾಲಕರಾಗಿದ್ದ ವಿಠಲ್ ಭಟ್ ನಿಧನ

Suddi Udaya

ಸೋಣ0ದೂರು ನಿವಾಸಿ ಅಶೋಕ್ ಶೆಟ್ಟಿ ನಿಧನ

Suddi Udaya
error: Content is protected !!