July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭಾರಿ ಗಾಳಿ ಮಳೆ: ಗುರುವಾಯನಕೆರೆ ಶಕ್ತಿನಗರದ ಸುದೇಕ್ಕರುನಲ್ಲಿ ಮನೆಗೆ ತೆಂಗಿನ ಮರ ಬಿದ್ದು ಹಾನಿ

ಗುರುವಾಯನಕೆರೆ: ನಿನ್ನೆ ಸುರಿದ ಭಾರಿ ಗಾಳಿ ಮಳೆಗೆ ಮನೆಯ ಮೇಲೆ ತೆಂಗಿನ ಮರ ಬಿದ್ದು ಮನೆಗೆ ಸಂಪೂರ್ಣ ಹಾನಿಯಾದ ಘಟನೆ ಗುರುವಾಯನಕೆರೆ ಶಕ್ತಿನಗರದ ಸುದೇಕ್ಕರು ನಲ್ಲಿ ನಡೆದಿದೆ.

ಸುದೇಕ್ಕರು ಕಡಂಬುವಿನಲ್ಲಿ ಸರೋಜ ಎಂಬವರ ಮನೆಯ ಮೇಲೆ ತೆಂಗಿನ ಮರ ಬಿದ್ದು ಅಪಾರ ಹಾನಿಯಾಗಿದ್ದು ಮನೆಯ ಶೀಟು ಪುಡಿ ಪುಡಿಯಾಗಿದೆ.

ಮನೆಯವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Related posts

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವಿಶೇಷ ಕಾರ್ಯಾಗಾರ

Suddi Udaya

ಗೇರುಕಟ್ಟೆ :ಪರಪ್ಪು ಜಮಾಅತ್ ನಿಂದ ಅಭಿನಂದನಾ ಸಭೆ: ದರ್ಗಾ ಸುತ್ತಮುತ್ತ ಶಾಶ್ವತ ಕಾಮಗಾರಿ ನಡೆಸಿದ ಮುಸ್ಲಿಮ್ ಯೂತ್ ವಿಂಗ್ ಸಮಿತಿಗೆ ಗೌರವಾರ್ಪಣೆ

Suddi Udaya

ಅಂತರ್ ಕಾಲೇಜು ಚದುರಂಗ ಸ್ಪರ್ಧೆ: ಎಸ್ ಡಿಎಂ ಕಾಲೇಜಿನ ಪುರುಷರ ತಂಡ ಚಾಂಪಿಯನ್

Suddi Udaya

ಬಂದಾರು ಶಾಲಾ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್, ಕೊಡೆ ವಿತರಣೆ

Suddi Udaya

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಡಾ. ರವೀಶ್ ಪಡುಮಲೆ, ರಾಜಾರಾಮ ಶರ್ಮ, ದೇವಿಪ್ರಸಾದ್, ಸದಾನಂದ ನಾರಾವಿ ಕನ್ನಡ ಸಿರಿ ಪ್ರಶಸ್ತಿಗೆ ಆಯ್ಕೆ

Suddi Udaya

ಮಚ್ಚಿನ: ಪೆರ್ನೆಡ್ಕ ನಿವಾಸಿ ಜನಾರ್ದನ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

Suddi Udaya
error: Content is protected !!