ಉಜಿರೆ: ಗೋ ಸೇವಾ ಗತಿವಿಧಿ ಕರ್ನಾಟಕ, ರಾಧಾ ಸುರಭಿ ಗೋಮಂದಿರ, ರಾಷ್ಟ್ರೀಯ ಗೋಸೇವಾ ಸಂಸ್ಥಾನ ಟ್ರಸ್ಟ್ ಇದರ ನಂದಿ ರಥಯಾತ್ರೆಯು. ಡಿ.31 ಪ್ರಾರಂಭಗೊಂಡು ರಾಜ್ಯಾದ್ಯ0ತ ನಡೆಯುತ್ತಿದ್ದು, ಮಾ.18 ರಂದು ಉಜಿರೆಗೆ ಪ್ರವೇಶಿಸಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.
ನಂದಿ ರಥಯಾತ್ರೆ ಗುರಿ: ಒಂದು ಕೋಟಿ ಗೋಮಯ ಹಣತೆ, 1,11,108 ವಿಷ್ಣು ಸಹಸ್ರನಾಮ ಪಾರಾಯಣ, 108 ಸ್ಥಾನಗಳಲ್ಲಿ ಗವ್ಯ ಉತ್ಪನ್ನ ಮಾರಾಟ ಕೇಂದ್ರ ಉದ್ಘಾಟನೆ, ಆರೋಗ್ಯಯುತ, ಸ್ವಾವಲಂಬಿ, ಸುಸಂಪನ್ನ, ಸಮೃದ್ಧ, ವಿಶ್ವಗುರು ಭಾರತ. ನಂದಿಯಿಂದ ಫಲವತ್ತಾದ ಮಣ್ಣು, ಶುದ್ಧ ನೀರು & ಗಾಳಿ, ಪರಿಸರ ಸಂರಕ್ಷಣೆ.