25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಕೊಯ್ಯೂರು ದೆಂತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಷಡಾಧಾರ ಪ್ರತಿಷ್ಠೆ, ಗರ್ಭನ್ಯಾಸ

ಮಡಂತ್ಯಾರು : ಕಲೆಯೇ ಯೂರಿ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ಬೆಳಿಗ್ಗೆ ಷಡಾಧಾರ ಪ್ರತಿಷ್ಠೆ, ಹಾಗೂ ರಾತ್ರಿ ಗರ್ಭನ್ಯಾಸ ಕಾರ್ಯಕ್ರಮವು ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಪದ್ಮನಾಭ ತಂತ್ರಿ ಅರವತ್ತ್ ಅವರ ನೇತೃತ್ವದಲ್ಲಿ ವೈದಿಕ,ವಿಧಿ-ವಿಧಾನಗಳೊಂದಿಗೆ ನೆರವೇರಿಸಿದರು.

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಆಡಳಿತ ಕುಲಸಚಿವ ಮತ್ತು ಸಂಸ್ಕೃತ ವಿಭಾಗದ ಡಾ.ಶ್ರೀಧರ ಭಟ್ ಧಾರ್ಮಿಕ ಚಿಂತನೆ ಬಗ್ಗೆ ಉಪನ್ಯಾಸ ನೀಡಿದರು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷತಿಮ್ಮಯ್ಯ ಗೌಡ, ಕೋಂಗುಜೆ ಅಧ್ಯಕ್ಷತೆ ವಹಿಸಿದ್ದರು.ಕೊಯ್ಯೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಯಾಮಣಿ ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿದುಗ್ಗೇ ಗೌಡ ಅಂತರ, ಪ್ರಧಾನ ಸಂಚಾಲಕರಾದ ಪ್ರಚಂಡಭಾನು ಭಟ್ ಪಾಂಬೇಲು, ಅನುವಂಶಿಕ ಆಡಳಿತ ಮೊಕ್ತೇಸರರಾದ ಕುಕ್ಕಪ್ಪ ಗೌಡ ಡೆಂಬುಗ, ಯಾದವ ಗೌಡ ತೋಟ, ಪ್ರಧಾನ ಅರ್ಚಕರಾದ ಪ್ರಶಾಂತ ಹೊಳ್ಳ ಉಪಸ್ಥಿತರಿದ್ದರು.

ಉಜಿರೆ ಎಸ್.ಡಿ.ಎಂ.ಕಾಲೇಜು ಉಪನ್ಯಾಸಕರಾದ ಡಾ.ದಿವಾ ಕೊಕ್ಕಡ ನಿರೂಪಣೆ ಮಾಡಿದರು. ವಿವಿಧ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಭಕ್ತರು ಮತ್ತಿತರರಿದ್ದರು.

Related posts

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ಬೆಳಾಲು : ವಿಶ್ವಕರ್ಮ ಸಂಘದ ಪೂರ್ವಭಾವಿ ಸಭೆ ಹಾಗೂ ನೂತನ ಸಮಿತಿ ರಚನೆ

Suddi Udaya

ಕಿಂಡಿ ಅಣೆಕಟ್ಟುಗಳಲ್ಲಿ ಸಿಲುಕಿದ ಕಸಕಡ್ಡಿಗಳ ಸ್ವಚ್ಛತಾ ಕಾರ್ಯ

Suddi Udaya

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಬಡ ಕುಟುಂಬದ ಮನೆಯ ದುರಸ್ಥಿ ಕಾರ್ಯ

Suddi Udaya

ಗುಂಡೂರಿ ಶ್ರೀ ಗುರು ಚೈತನ್ಯ ಸೇವಾ ಪ್ರತಿಷ್ಠಾನದ ಸೇವಾಶ್ರಮದಲ್ಲಿ ಶುಶ್ರೂಷೆಯ ಪಡೆಯುತ್ತಿದ್ದ ವ್ಯಕ್ತಿ ನಾಪತ್ತೆ

Suddi Udaya
error: Content is protected !!