March 14, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ: ಇರೋಲು ವ್ಯಾಪಾರಿ ನೇಣುಬಿಗಿದು ಆತ್ಮಹತ್ಯೆ

ಗೇರುಕಟ್ಟೆ : ಕಲ್ಲೇರಿ ಶಿವಗಿರಿ ಸಮೀಪದ ರವಿ ಯಾನೆ ವಾಸುದೇವ ನಾಯ್ಕ (44 ವರ್ಷ)ರವರು ಗೇರುಕಟ್ಟೆ ಸಮೀಪದ ಖಾಸಗಿ ವ್ಯಕ್ತಿಯೊಬ್ಬರ ಗೇರುತೋಟದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.



ಮೃತ ವ್ಯಕ್ತಿ ಕಲ್ಲೇರಿ ಶಿವಗಿರಿ ಹಾಗೂ ಗೇರುಕಟ್ಟೆ ಸಮೀಪದ ರಸ್ತೆ ಬದಿಯಲ್ಲಿ ಇರೋಲು ವ್ಯಾಪಾರ ವಹಿವಾಟು ನಡೆಸುತ್ತಿದ್ದರು. ವ್ಯಾಪಾರದಲ್ಲಿ ಆರ್ಥಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದರು ಎಂದು ಸಂಬಂಧಿಕರು ತಿಳಿಸಿದರು. ವಿಷಯ ತಿಳಿದು ಬೆಳ್ತಂಗಡಿ ಆರಕ್ಷಕ ಠಾಣೆ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.

ಮೃತರು ಪತ್ನಿ , ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Related posts

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಪುರುಷರ ನೆಟ್ ಬಾಲ್ ಚಾಂಪಿಯನ್ ಶಿಪ್ ಪಂದ್ಯಾಟ: ಮಂಗಳೂರು ವಿಶ್ವವಿದ್ಯಾನಿಲಯ ತಂಡ ಚಾಂಪಿಯನ್

Suddi Udaya

ಕಲ್ಲೇರಿ : ಪಕ್ಕದ ಮನೆಗೆ ಕುಸಿದು ಬಿದ್ದ ಕಾಂಪೌಂಡ್ ಗೋಡೆ, ಮನೆಗೆ ಅಪಾರ ಹಾನಿ

Suddi Udaya

ಗೆಳೆಯರ ಬಳಗ ಅಕ್ಷಯನಗರ ಸದಸ್ಯರಿಂದ ಶ್ರಮದಾನ

Suddi Udaya

ಜು.25: ಹಾಲು ಹೆಚ್ಚಳ ಮತ್ತು ಹೈನುಗಾರಿಕಾ ಮಾಹಿತಿ ಕಾರ್ಯಕ್ರಮ

Suddi Udaya

ಎಳನೀರಿನಲ್ಲಿ ಮೊಟ್ಟಮೊದಲ ಸಾಹಿತ್ಯ ಕಾರ್ಯಕ್ರಮ: ಸಾಹಿತ್ಯ ಮತ್ತು ಬದುಕು ವಿಷಯದ ಕುರಿತು ಕಾರ್ಯಕ್ರಮ

Suddi Udaya
error: Content is protected !!