24.5 C
ಪುತ್ತೂರು, ಬೆಳ್ತಂಗಡಿ
June 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ: ಇರೋಲು ವ್ಯಾಪಾರಿ ನೇಣುಬಿಗಿದು ಆತ್ಮಹತ್ಯೆ

ಗೇರುಕಟ್ಟೆ : ಕಲ್ಲೇರಿ ಶಿವಗಿರಿ ಸಮೀಪದ ರವಿ ಯಾನೆ ವಾಸುದೇವ ನಾಯ್ಕ (44 ವರ್ಷ)ರವರು ಗೇರುಕಟ್ಟೆ ಸಮೀಪದ ಖಾಸಗಿ ವ್ಯಕ್ತಿಯೊಬ್ಬರ ಗೇರುತೋಟದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.



ಮೃತ ವ್ಯಕ್ತಿ ಕಲ್ಲೇರಿ ಶಿವಗಿರಿ ಹಾಗೂ ಗೇರುಕಟ್ಟೆ ಸಮೀಪದ ರಸ್ತೆ ಬದಿಯಲ್ಲಿ ಇರೋಲು ವ್ಯಾಪಾರ ವಹಿವಾಟು ನಡೆಸುತ್ತಿದ್ದರು. ವ್ಯಾಪಾರದಲ್ಲಿ ಆರ್ಥಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದರು ಎಂದು ಸಂಬಂಧಿಕರು ತಿಳಿಸಿದರು. ವಿಷಯ ತಿಳಿದು ಬೆಳ್ತಂಗಡಿ ಆರಕ್ಷಕ ಠಾಣೆ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.

ಮೃತರು ಪತ್ನಿ , ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Related posts

ಜಿನ ಭಜನಾ ಸ್ಪರ್ಧೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗುರುವಾಯನಕೆರೆ: ಎಕ್ಸೆಲ್ ಕಾಲೇಜು ವತಿಯಿಂದ ಶತಾಯುಷಿ ಬಂಗಾಡಿ ರಾಜಮನೆತನದ ರವಿರಾಜ ಬಲ್ಲಾಳ್ ಅವರಿಗೆ ಗೌರವಾರ್ಪಣೆ

Suddi Udaya

ಉಜಿರೆ: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹಾಗೂ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ಚಿರನಿದ್ರೆಗೆ ಜಾರಿದ ಮಾಜಿ ಶಾಸಕ ಕೆ. ವಸಂತ ಬಂಗೇರ ಮೇ9 ರಂದು (ನಾಳೆ) ಬೆಳಿಗ್ಗೆ ಹಳೆಕೋಟೆ ನಿವಾಸದಲ್ಲಿ ಸಾರ್ವಜನಿಕ ಅಂತಿಮ ದರ್ಶನ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನದಲ್ಲಿ ಗ್ರಾಮ ಸುಭಿಕ್ಷೆಗಾಗಿ ಸೀಯಾಳ ಅಭಿಷೇಕ

Suddi Udaya
error: Content is protected !!