March 13, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆಯಲ್ಲಿ ವಿಶ್ವ ಅಗ್ನಿಹೋತ್ರ ದಿನದ ಆಚರಣೆ

ಗೇರುಕಟ್ಟೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ, ಕೇಂದ್ರ ಕಛೇರಿ ತುಮಕೂರು, ನೇತ್ರಾವತಿ ವಲಯ, ದಕ್ಷಿಣಕನ್ನಡ ಜಿಲ್ಲೆಯ ಸಹಯೋಗದಲ್ಲಿ ಕ್ಷೀರಸಂಗಮ ಸಭಾಭವನ ಕಳಿಯ, ಇಲ್ಲಿಯ ಯೋಗಬಂಧುಗಳು ಮಾ. 12 ರಂದು ವಿಶ್ವ ಅಗ್ನಿಹೋತ್ರ ದಿನದ ಅಂಗವಾಗಿ ಸಾಮೂಹಿಕವಾಗಿ ಅಗ್ನಿಹೋತ್ರ ವನ್ನು ಮಾಡಿದರು.

ಯೋಗ ಶಿಕ್ಷಕಿ ಪ್ರೇಮಲತಾ ಇವರು ಅಗ್ನಿಹೋತ್ರದ ಮಹತ್ವ, ವೈಜ್ಞಾನಿಕ ಹಿನ್ನೆಲೆ, ಪ್ರಸ್ತುತ ದಿನಗಳಲ್ಲಿ ಅದರ ಅವಶ್ಯಕತೆಯ ಬಗ್ಗೆ ಮಾಹಿತಿ ನೀಡಿ ಮಾರ್ಗದರ್ಶನ ಮಾಡಿದರು.

Related posts

ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಸೂಕ್ತ ತನಿಖೆ ನಡೆಸಿ ಕ್ರಮಕ್ಕೆ ಅಕ್ಬರ್ ಬೆಳ್ತಂಗಡಿ ಆಗ್ರಹ

Suddi Udaya

ಮುಂಡಾಜೆ ಹೈಸ್ಕೂಲಿನಲ್ಲಿ ನಿವೃತ್ತ ಅಧ್ಯಾಪಕರಿಗೆ ಗುರುವಂದನೆ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಕಾಂಗ್ರೇಸ್ ಪಕ್ಷದ ಚುನಾವಣಾ ಕಛೇರಿಯ ಉದ್ಘಾಟನೆ

Suddi Udaya

ಜು.28: ಬೆಳ್ತಂಗಡಿ ತುಳುನಾಡ ಒಕ್ಕೂಟದ ವತಿಯಿಂದ ಚೆನ್ನೆಮಣೆ ಗೊಬ್ಬು ಹಾಗೂ ಸಂಧಿ ಪಾರ್ದನ ಸುಗ್ಗಿಪು

Suddi Udaya

ರಾಜ್ಯಮಟ್ಟದ ಶೈಕ್ಷಣಿಕ ಅರ್ಹತಾ ಪರೀಕ್ಷೆಯಲ್ಲಿ ಎಸ್ ಡಿ ಎಂ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರ ಭಾರಿ ಸಾಧನೆ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ನಲ್ಲಿ ಧರ್ಮಾಧ್ಯಕ್ಷರ ರಜತ ಸಂಭ್ರಮದ ಭವ್ಯಾಚರಣೆ

Suddi Udaya
error: Content is protected !!