33.6 C
ಪುತ್ತೂರು, ಬೆಳ್ತಂಗಡಿ
April 30, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆಯಲ್ಲಿ ವಿಶ್ವ ಅಗ್ನಿಹೋತ್ರ ದಿನದ ಆಚರಣೆ

ಗೇರುಕಟ್ಟೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ, ಕೇಂದ್ರ ಕಛೇರಿ ತುಮಕೂರು, ನೇತ್ರಾವತಿ ವಲಯ, ದಕ್ಷಿಣಕನ್ನಡ ಜಿಲ್ಲೆಯ ಸಹಯೋಗದಲ್ಲಿ ಕ್ಷೀರಸಂಗಮ ಸಭಾಭವನ ಕಳಿಯ, ಇಲ್ಲಿಯ ಯೋಗಬಂಧುಗಳು ಮಾ. 12 ರಂದು ವಿಶ್ವ ಅಗ್ನಿಹೋತ್ರ ದಿನದ ಅಂಗವಾಗಿ ಸಾಮೂಹಿಕವಾಗಿ ಅಗ್ನಿಹೋತ್ರ ವನ್ನು ಮಾಡಿದರು.

ಯೋಗ ಶಿಕ್ಷಕಿ ಪ್ರೇಮಲತಾ ಇವರು ಅಗ್ನಿಹೋತ್ರದ ಮಹತ್ವ, ವೈಜ್ಞಾನಿಕ ಹಿನ್ನೆಲೆ, ಪ್ರಸ್ತುತ ದಿನಗಳಲ್ಲಿ ಅದರ ಅವಶ್ಯಕತೆಯ ಬಗ್ಗೆ ಮಾಹಿತಿ ನೀಡಿ ಮಾರ್ಗದರ್ಶನ ಮಾಡಿದರು.

Related posts

ಅ.3-12 : ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ ನವರಾತ್ರಿ ವಿಶೇಷ ಪೂಜೆ

Suddi Udaya

ಕಡಿರುದ್ಯಾವರ: ಪಣಿಕಲ್ಲು ಎಂಬಲ್ಲಿ ತೋಟಕ್ಕೆ ಕಾಡಾನೆ ದಾಳಿ: ಅಪಾರ ಕೃಷಿ ಹಾನಿ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ: ಭಯಭೀತರಾದ ವಾಹನ ಸವಾರರು

Suddi Udaya

ಬೆಳ್ತಂಗಡಿ ವುಮೆನ್ ಇಂಡಿಯಾ ಮೂವ್ಮೆಂಟ್, ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕೊಕ್ಕಡ: ಒಟಿಪಿ ಪಡೆದು ಖಾತೆಯಿಂದ ರೂ.1.46 ಲಕ್ಷ ವಂಚನೆ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನ: ವಾಣಿ ಆಂ.ಮಾ. ಪ್ರೌ. ಶಾಲೆಯ ವಿದ್ಯಾರ್ಥಿ ರಶ್ಮಿತಾ ಎಂ. ತಾಲೂಕಿಗೆ ಪ್ರಥಮ ಸ್ಥಾನ

Suddi Udaya
error: Content is protected !!