ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆಯಲ್ಲಿ ವಿಶ್ವ ಅಗ್ನಿಹೋತ್ರ ದಿನದ ಆಚರಣೆ

ಗೇರುಕಟ್ಟೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ, ಕೇಂದ್ರ ಕಛೇರಿ ತುಮಕೂರು, ನೇತ್ರಾವತಿ ವಲಯ, ದಕ್ಷಿಣಕನ್ನಡ ಜಿಲ್ಲೆಯ ಸಹಯೋಗದಲ್ಲಿ ಕ್ಷೀರಸಂಗಮ ಸಭಾಭವನ ಕಳಿಯ, ಇಲ್ಲಿಯ ಯೋಗಬಂಧುಗಳು ಮಾ. 12 ರಂದು ವಿಶ್ವ ಅಗ್ನಿಹೋತ್ರ ದಿನದ ಅಂಗವಾಗಿ ಸಾಮೂಹಿಕವಾಗಿ ಅಗ್ನಿಹೋತ್ರ ವನ್ನು ಮಾಡಿದರು.

ಯೋಗ ಶಿಕ್ಷಕಿ ಪ್ರೇಮಲತಾ ಇವರು ಅಗ್ನಿಹೋತ್ರದ ಮಹತ್ವ, ವೈಜ್ಞಾನಿಕ ಹಿನ್ನೆಲೆ, ಪ್ರಸ್ತುತ ದಿನಗಳಲ್ಲಿ ಅದರ ಅವಶ್ಯಕತೆಯ ಬಗ್ಗೆ ಮಾಹಿತಿ ನೀಡಿ ಮಾರ್ಗದರ್ಶನ ಮಾಡಿದರು.

Related posts

ರಾಜ್ಯ ಮಟ್ಟದ ದಸರಾ ಕ್ರೀಡಾಕೂಟ : ಮುಂಡಾಜೆಯ ತೇಜಲ್ ಕೆ .ಆರ್ ರವರಿಗೆ ಬೆಳ್ಳಿಯ ಪದಕ

Suddi Udaya

ಬಿಜೆಪಿ‌ ಅಲ್ಪಸಂಖ್ಯಾತ ಮೋರ್ಚಾದಿಂದ ಶಾಸಕರ ಹುಟ್ಟುಹಬ್ಬ ಆಚರಣೆ

Suddi Udaya

ಅರಸಿನಮಕ್ಕಿ: ಜೋತಿಷ್ಯಿ ರಾಮಕೃಷ್ಣ ಖಾಡಿಲ್ಕರ್ ನಿಧನ

Suddi Udaya

ಉಜಿರೆ ಎಸ್ ಡಿ.ಎಂ.ಕಾಲೇಜು ಎನ್.ಎಸ್.ಎಸ್. ಘಟಕಕ್ಕೆ ರಾಜ್ಯ ಪ್ರಶಸ್ತಿ

Suddi Udaya

ಅರಸಿನಮಕ್ಕಿ: ಉಪರಡ್ಕದಲ್ಲಿ ಆಟೋ ರಿಕ್ಷಾ ಹಾಗೂ ಬೈಕ್ ಡಿಕ್ಕಿ

Suddi Udaya

ಬೆಳ್ತಂಗಡಿ: ಕಾಲುಬಾಯಿ ಲಸಿಕಾ ಕಾರ್ಯಕ್ರಮ ಉದ್ಘಾಟನೆ ಹಾಗೂ ತರಬೇತಿ ಶಿಬಿರ

Suddi Udaya
error: Content is protected !!