July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆಯಲ್ಲಿ ವಿಶ್ವ ಅಗ್ನಿಹೋತ್ರ ದಿನದ ಆಚರಣೆ

ಗೇರುಕಟ್ಟೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ, ಕೇಂದ್ರ ಕಛೇರಿ ತುಮಕೂರು, ನೇತ್ರಾವತಿ ವಲಯ, ದಕ್ಷಿಣಕನ್ನಡ ಜಿಲ್ಲೆಯ ಸಹಯೋಗದಲ್ಲಿ ಕ್ಷೀರಸಂಗಮ ಸಭಾಭವನ ಕಳಿಯ, ಇಲ್ಲಿಯ ಯೋಗಬಂಧುಗಳು ಮಾ. 12 ರಂದು ವಿಶ್ವ ಅಗ್ನಿಹೋತ್ರ ದಿನದ ಅಂಗವಾಗಿ ಸಾಮೂಹಿಕವಾಗಿ ಅಗ್ನಿಹೋತ್ರ ವನ್ನು ಮಾಡಿದರು.

ಯೋಗ ಶಿಕ್ಷಕಿ ಪ್ರೇಮಲತಾ ಇವರು ಅಗ್ನಿಹೋತ್ರದ ಮಹತ್ವ, ವೈಜ್ಞಾನಿಕ ಹಿನ್ನೆಲೆ, ಪ್ರಸ್ತುತ ದಿನಗಳಲ್ಲಿ ಅದರ ಅವಶ್ಯಕತೆಯ ಬಗ್ಗೆ ಮಾಹಿತಿ ನೀಡಿ ಮಾರ್ಗದರ್ಶನ ಮಾಡಿದರು.

Related posts

ಮಾ.3: ಚಂದ್ರಗ್ರಹಣ ಪ್ರಯುಕ್ತ ಧರ್ಮಸ್ಥಳದಲ್ಲಿ ದೇವರ ದರ್ಶನ ಸಮಯದಲ್ಲಿ ವ್ಯತ್ಯಯ

Suddi Udaya

ಕಳೆಂಜ: ಮಾಪಳದಡ್ಡ ಚಂದ್ರಾವತಿರಿಗೆ ಶ್ರೀ ಕ್ಷೇ. ಧ.ಗ್ರಾ. ಯೋಜನೆಯಿಂದ ಮಾಶಾಸನ ಮಂಜೂರು ಪತ್ರ ವಿತರಣೆ

Suddi Udaya

ಉಜಿರೆ  ಅತ್ತಾಜೆ ಕೇಶವ ಭಟ್ ಅವಿಭಕ್ತ ಕುಟುಂಬಕ್ಕೆ ಉಂಡೆಮನೆ ಪ್ರಶಸ್ತಿ   

Suddi Udaya

ನಾರಾವಿ ಬಿಜೆಪಿ ಕಾರ್ಯಾಲಯದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಮಳೆಗೆ ಹಾನಿಗೊಳಗಾದ ನಾವರ ಜಾಲಪಲ್ಕೆ ದಾಮೋದರ ಪೂಜಾರಿ ರವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ, ಪರಿಶೀಲನೆ

Suddi Udaya

ವಿಶೇಷ ಸಾಮರ್ಥ್ಯವುಳ್ಳ ಮಕ್ಕಳ ಕ್ರೀಡಾಕೂಟ: ನಾವೂರು ಶಾಲೆ ವಿದ್ಯಾರ್ಥಿ ಜೀವಿತ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!