July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ದೆಹಲಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರನ್ನು ಭೇಟಿ ಮಾಡಿದ ಕ್ಯಾಪ್ಟನ್ ಬ್ರಿಜೇಶ್ ಚೌಟ

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮೂಲಸೌಕರ್ಯ ಸುಧಾರಣೆ ಅದರಲ್ಲೂ ಪ್ರಮುಖವಾಗಿ ಶಿರಾಡಿ ಘಾಟ್ ಬೈಪಾಸ್ ಸಮಸ್ಯೆಯನ್ನು ತುರ್ತಾಗಿ ಬಗೆಹರಿಸಲು ಮಧ್ಯಪ್ರವೇಶಿಸುವಂತೆ ಕೋರಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ ಮಾಡಿದರು.

ಈ ಮಹತ್ವದ ಹೆದ್ದಾರಿ ಯೋಜನೆಯನ್ನು ಮುಂದುವರಿಸಲು ಅರಣ್ಯ ಇಲಾಖೆ ಸಹಿತ ಅಗತ್ಯ ಅನುಮತಿಗಳಿಗೆ ಇರುವ ಆಡಳಿತಾತ್ಮಕ ಅಡೆ-ತಡೆಗಳನ್ನು ನಿವಾರಿಸಲು ಹಾಗೂ ಕೆಲ ಅಧಿಕಾರಶಾಹಿ ಅಡೆ-ತಡೆ ನಿವಾರಣೆಗೆ ರಾಜ್ಯ ಸರ್ಕಾರಕ್ಕೆ ತುರ್ತಾಗಿ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಲು ಸಚಿವರ ಮಧ್ಯಪ್ರವೇಶವನ್ನು ಸಂಸದರು ಕೋರಿಕೊಂಡರು ಹಾಗೂ ಈ ಕುರಿತಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ವಿಸ್ತೃತ ಯೋಜನಾ ವರದಿಯ ಪ್ರಗತಿ ಹಾಗೂ ಮಂಗಳೂರು-ಬೆಂಗಳೂರು ಮಾರ್ಗದಲ್ಲಿ ನಡೆಯುತ್ತಿರುವ ಇತರ ಕಾಮಗಾರಿಗಳ ಬಗ್ಗೆ ಸಚಿವರಿಗೆ ಅವರು ಮಾಹಿತಿ ನೀಡಿದರು..

Related posts

ಬೆಳ್ತಂಗಡಿ ತಾಲೂಕು ಪರಿಶಿಷ್ಟ ವರ್ಗದ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸಾಧಕರಿಗೆ ಸನ್ಮಾನ

Suddi Udaya

ಅಗ್ರಿಲೀಫ್ ಸಂಸ್ಥೆಯಲ್ಲಿ ಐಡಿಯಾಥಾನ್ ವಾರಾಚರಣೆ

Suddi Udaya

ಮಚ್ಚಿನ ಗ್ರಾ.ಪಂ. ನಿಂದ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಲೋಕಾರ್ಪಣೆಯನ್ನು ಎಲ್ ಇ ಡಿ ಪರದೆ ಮೂಲಕ ವೀಕ್ಷಣೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಜನಮಂಗಲ ಕಾರ್ಯಕ್ರಮ: ರಾಜ್ಯದ 6374 ವಿಶೇಷ ಚೇತನರಿಗೆ ಉಚಿತ ಸಲಕರಣೆ ವಿತರಣೆ

Suddi Udaya

ಉಜಿರೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya

ಉಜಿರೆ: ಆಲ್ವಿನ್ ಮೆಂಡೋನ್ಸಾ ನಿಧನ

Suddi Udaya
error: Content is protected !!