March 14, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೆಯರ್ ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕು ಧರ್ಮಸ್ಥಳ ವಲಯದ ಮೀಯರು ಕಾರ್ಯಕ್ಷೇತ್ರದಲ್ಲಿ ಜನಮಂಗಳ ಕಾರ್ಯಕ್ರಮದಡಿಯಲ್ಲಿ ಧರ್ಮಸ್ಥಳದ ಪೂಜ್ಯರು ಕೊಡಮಾಡಿದ ವೀಲ್ ಚೆಯರನ್ನು ನಂದಾದೀಪ ತಂಡದ ಶ್ಯಾಮಲಾ ಅವರ ಅತ್ತೆಯಾದ ಬೋಮ್ಮಿ ಇವರಿಗೆ ಯೋಜನಾಧಿಕಾರಿಗಳಾದ ಸುರೇಂದ್ರ ಹಾಗೂ ಒಕ್ಕೂಟದ ಅಧ್ಯಕ್ಷರಾದ ಅಪೂರ್ವ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಒಕ್ಕೂಟದ ಪದಾಧಿಕಾರಿಗಳಾದ ಸಂಜೀವ್ , ನಿತಿನ್, ಗೀತಾ, ನವೀನ್, ಹಾಗೂ ಜನಜಾಗ್ರತಿ ಸದಸ್ಯರಾದ ಬಾಬು ಆಚಾರ್ಯ, ಹಾಗೂ ಅಶೋಕ್ ಟ್ರೇಡರ್ಸ್ ಮಾಲೀಕರಾದ ಅಶೋಕ್ ಹಾಗೂ ಕ್ರಷಿ ಅಧಿಕಾರಿಯಾದ ರಾಮ್ ಕುಮಾರ್ ಹಾಗೂ ನಂದ ದೀಪ ತಂಡದ ಸದಸ್ಯರು, ಸೇವಾಪ್ರತಿನಿಧಿ ಚೈತ್ರರವರು ಉಪಸ್ಥಿತರಿದ್ದರು

Related posts

ಬಳೆಂಜ: ಕಾಪಿನಡ್ಕದಲ್ಲಿ ಪ್ರವಾಸಿಗರ ಕಾರು ಧರೆಗೆ ಡಿಕ್ಕಿ; ಚಾಲಕ ಸೇರಿದಂತೆ ಪ್ರಯಾಣಿಕರಿಗೆ ಗಾಯ

Suddi Udaya

ಬೆಳ್ತಂಗಡಿ ಕಲ್ಲಗುಡ್ಡೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಹತ್ತಿ ಉರಿದ ಓಮ್ನಿ ಕಾರು: ಮೂಡಿಗೆರೆ ಬಾಳೂರು ಎಸ್ಟೇಟ್ ನ ಗೀತಾ ಎಂಬವರಿಗೆ ಸೇರಿದ ಕಾರು

Suddi Udaya

ಎಸ್.ಡಿ.ಎಂ ಪ.ಪೂ. ಕಾಲೇಜಿನಲ್ಲಿ ಭಿತ್ತಿಪತ್ರಿಕೆ ಸ್ಪರ್ಧೆ

Suddi Udaya

ಗುರುವಾಯನಕೆರೆ: ನಿಸರ್ಗ ಕರ್ಟನ್ & ವಾಲ್ ಪೇಪರ್ ಮಳಿಗೆಯಲ್ಲಿ ದೀಪಾವಳಿ ಪ್ರಯುಕ್ತ ಗ್ರಾಹಕರಿಗೆ ಸ್ಪೆಷಲ್ ಡಿಸ್ಕೌಂಟ್ ಸೇಲ್

Suddi Udaya

ನಿಡ್ಲೆ: ಇನೋವಾ ಕಾರು ಹಾಗೂ ಪೊಲೀಸ್ ವ್ಯಾನ್ ನಡುವೆ ಡಿಕ್ಕಿ

Suddi Udaya

ಮುಗ್ಗಗುತ್ತು ದಿ | ಕೆ. ಜಿ ಬಂಗೇರರ ಪತ್ನಿ ಶ್ರೀಮತಿ ವೀರಮ್ಮ ನಿಧನ

Suddi Udaya
error: Content is protected !!