33.6 C
ಪುತ್ತೂರು, ಬೆಳ್ತಂಗಡಿ
April 30, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೆಯರ್ ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕು ಧರ್ಮಸ್ಥಳ ವಲಯದ ಮೀಯರು ಕಾರ್ಯಕ್ಷೇತ್ರದಲ್ಲಿ ಜನಮಂಗಳ ಕಾರ್ಯಕ್ರಮದಡಿಯಲ್ಲಿ ಧರ್ಮಸ್ಥಳದ ಪೂಜ್ಯರು ಕೊಡಮಾಡಿದ ವೀಲ್ ಚೆಯರನ್ನು ನಂದಾದೀಪ ತಂಡದ ಶ್ಯಾಮಲಾ ಅವರ ಅತ್ತೆಯಾದ ಬೋಮ್ಮಿ ಇವರಿಗೆ ಯೋಜನಾಧಿಕಾರಿಗಳಾದ ಸುರೇಂದ್ರ ಹಾಗೂ ಒಕ್ಕೂಟದ ಅಧ್ಯಕ್ಷರಾದ ಅಪೂರ್ವ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಒಕ್ಕೂಟದ ಪದಾಧಿಕಾರಿಗಳಾದ ಸಂಜೀವ್ , ನಿತಿನ್, ಗೀತಾ, ನವೀನ್, ಹಾಗೂ ಜನಜಾಗ್ರತಿ ಸದಸ್ಯರಾದ ಬಾಬು ಆಚಾರ್ಯ, ಹಾಗೂ ಅಶೋಕ್ ಟ್ರೇಡರ್ಸ್ ಮಾಲೀಕರಾದ ಅಶೋಕ್ ಹಾಗೂ ಕ್ರಷಿ ಅಧಿಕಾರಿಯಾದ ರಾಮ್ ಕುಮಾರ್ ಹಾಗೂ ನಂದ ದೀಪ ತಂಡದ ಸದಸ್ಯರು, ಸೇವಾಪ್ರತಿನಿಧಿ ಚೈತ್ರರವರು ಉಪಸ್ಥಿತರಿದ್ದರು

Related posts

ಧರ್ಮಸ್ಥಳ: ಶ್ರೀ. ಧ.ಮಂ. ಆಂ.ಮಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಮಾಲಾಡಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಎಂಟು ದಿನಗಳ ಹಿಂದೆ ಮನೆಯಲ್ಲಿ ಇಲಿ ಪಾಷಾಣ ಸೇವಿಸಿದ್ದ ಗಡಾ೯ಡಿ ಗ್ರಾಮದ ಮಜಲು ನಿವಾಸಿ ಸಂಜೀವ ಪೂಜಾರಿ ಸಾವು

Suddi Udaya

ಬೆಳಾಲು ಪೆರಿಯಡ್ಕ ಶಾಲಾ ಅಭಿವೃದ್ದಿಗೆ ಸಕಲ ಸೌಲಭ್ಯಗಳನ್ನು ಒದಗಿಸಿದ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಂಚಾಲಕ ಮೋಹನ್ ಕುಮಾರ್ ರವರಿಗೆ ಶಾಲೆಯ ವತಿಯಿಂದ ಅಭಿನಂದನೆ

Suddi Udaya

ಧರ್ಮಸ್ಥಳದ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಉಜಿರೆ ಶ್ರೀ ಧ. ಮಂ. ವಸತಿ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಯಾಂತ್ರಿಕೃತ ಭತ್ತ ನಾಟಿ ಪ್ರಾತ್ಯಕ್ಷಿಕೆ

Suddi Udaya
error: Content is protected !!