24.2 C
ಪುತ್ತೂರು, ಬೆಳ್ತಂಗಡಿ
June 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೆಯರ್ ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕು ಧರ್ಮಸ್ಥಳ ವಲಯದ ಮೀಯರು ಕಾರ್ಯಕ್ಷೇತ್ರದಲ್ಲಿ ಜನಮಂಗಳ ಕಾರ್ಯಕ್ರಮದಡಿಯಲ್ಲಿ ಧರ್ಮಸ್ಥಳದ ಪೂಜ್ಯರು ಕೊಡಮಾಡಿದ ವೀಲ್ ಚೆಯರನ್ನು ನಂದಾದೀಪ ತಂಡದ ಶ್ಯಾಮಲಾ ಅವರ ಅತ್ತೆಯಾದ ಬೋಮ್ಮಿ ಇವರಿಗೆ ಯೋಜನಾಧಿಕಾರಿಗಳಾದ ಸುರೇಂದ್ರ ಹಾಗೂ ಒಕ್ಕೂಟದ ಅಧ್ಯಕ್ಷರಾದ ಅಪೂರ್ವ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಒಕ್ಕೂಟದ ಪದಾಧಿಕಾರಿಗಳಾದ ಸಂಜೀವ್ , ನಿತಿನ್, ಗೀತಾ, ನವೀನ್, ಹಾಗೂ ಜನಜಾಗ್ರತಿ ಸದಸ್ಯರಾದ ಬಾಬು ಆಚಾರ್ಯ, ಹಾಗೂ ಅಶೋಕ್ ಟ್ರೇಡರ್ಸ್ ಮಾಲೀಕರಾದ ಅಶೋಕ್ ಹಾಗೂ ಕ್ರಷಿ ಅಧಿಕಾರಿಯಾದ ರಾಮ್ ಕುಮಾರ್ ಹಾಗೂ ನಂದ ದೀಪ ತಂಡದ ಸದಸ್ಯರು, ಸೇವಾಪ್ರತಿನಿಧಿ ಚೈತ್ರರವರು ಉಪಸ್ಥಿತರಿದ್ದರು

Related posts

ಗುರುವಾಯನಕೆರೆ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Suddi Udaya

ನಡ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಪಿ. ಜನಾರ್ದನ ಗೌಡ, ಉಪಾಧ್ಯಕ್ಷರಾಗಿ ಹೇಮಾವತಿ ಆಯ್ಕೆ

Suddi Udaya

ಕೊಕ್ಕಡ ಜೇಸಿಗೆ ಸಮ್ಮೇಳನ ಪ್ರಶಸ್ತಿ: ಅಕ್ಷರ ದೀವಿಗೆ ವಲಯದ ಅತ್ಯುತ್ತಮ ಕಾರ್ಯಕ್ರಮ

Suddi Udaya

ಮುಂಡಾಜೆ ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ವಾರ್ಷಿಕ ದೀಪೋತ್ಸವ ಸಂಪನ್ನ

Suddi Udaya

ಉಜಿರೆ: ದೊಂಪದಪಲ್ಕೆ ಸ.ಹಿ.ಪ್ರಾ. ಶಾಲೆಯಲ್ಲಿ ಎಸ್.ಡಿ.ಎಮ್.ಸಿ ರಚನೆ

Suddi Udaya

ಎಕ್ಸಲೆಂಟ್ ಮೂಡಬಿದ್ರೆ ಆಶ್ರಯದಲ್ಲಿ ಜಾಗೃತಿ ಅಭಿಯಾನ

Suddi Udaya
error: Content is protected !!