March 14, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭಾರಿ ಗಾಳಿ ಮಳೆ: ಗುರುವಾಯನಕೆರೆ ಶಕ್ತಿನಗರದ ಸುದೇಕ್ಕರುನಲ್ಲಿ ಮನೆಗೆ ತೆಂಗಿನ ಮರ ಬಿದ್ದು ಹಾನಿ

ಗುರುವಾಯನಕೆರೆ: ನಿನ್ನೆ ಸುರಿದ ಭಾರಿ ಗಾಳಿ ಮಳೆಗೆ ಮನೆಯ ಮೇಲೆ ತೆಂಗಿನ ಮರ ಬಿದ್ದು ಮನೆಗೆ ಸಂಪೂರ್ಣ ಹಾನಿಯಾದ ಘಟನೆ ಗುರುವಾಯನಕೆರೆ ಶಕ್ತಿನಗರದ ಸುದೇಕ್ಕರು ನಲ್ಲಿ ನಡೆದಿದೆ.

ಸುದೇಕ್ಕರು ಕಡಂಬುವಿನಲ್ಲಿ ಸರೋಜ ಎಂಬವರ ಮನೆಯ ಮೇಲೆ ತೆಂಗಿನ ಮರ ಬಿದ್ದು ಅಪಾರ ಹಾನಿಯಾಗಿದ್ದು ಮನೆಯ ಶೀಟು ಪುಡಿ ಪುಡಿಯಾಗಿದೆ.

ಮನೆಯವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Related posts

ಮದ್ಯದ ಮೇಲಿನ ಶುಲ್ಕ ದಿಢೀರ್ ಹೆಚ್ಚಳ: ರಾಜ್ಯ ಸರ್ಕಾರ ಆದೇಶ

Suddi Udaya

ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ: ಸವಿತಾ ಸಮಾಜದ ವತಿಯಿಂದ ಪೂವಪ್ಪ ಭಂಡಾರಿ ಹಾಗೂ ಮೋಹನ್ ಭಂಡಾರಿ ರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ಮನೋಜ್ ಕಟ್ಟೆಮಾರ್ ರವರ ಹುಟ್ಟುಹಬ್ಬದ ಪ್ರಯುಕ್ತ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಹಣ್ಣು ಹಂಪಲು ವಿತರಣೆ

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಅವ್ಯವಸ್ಥೆ ಪರಿಶೀಲಿಸಿದ ಎ.ಸಿ: ಸಂಚಾರಕ್ಕೆ ಸೂಕ್ತ ವ್ಯವಸ್ಥೆ ಮಾಡಿಕೊಡಲು ಗುತ್ತಿಗೆದಾರರಿಗೆ ಸೂಚನೆ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯು ‘ಹಸಿರು ನೈರ್ಮಲ್ಯ ಅಭ್ಯುದಯ ರಾಜ್ಯಮಟ್ಟದ ಶಾಲಾ ಪ್ರಶಸ್ತಿ’ಗೆ ಆಯ್ಕೆ

Suddi Udaya
error: Content is protected !!