26.1 C
ಪುತ್ತೂರು, ಬೆಳ್ತಂಗಡಿ
April 30, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭಾರಿ ಗಾಳಿ ಮಳೆ: ಗುರುವಾಯನಕೆರೆ ಶಕ್ತಿನಗರದ ಸುದೇಕ್ಕರುನಲ್ಲಿ ಮನೆಗೆ ತೆಂಗಿನ ಮರ ಬಿದ್ದು ಹಾನಿ

ಗುರುವಾಯನಕೆರೆ: ನಿನ್ನೆ ಸುರಿದ ಭಾರಿ ಗಾಳಿ ಮಳೆಗೆ ಮನೆಯ ಮೇಲೆ ತೆಂಗಿನ ಮರ ಬಿದ್ದು ಮನೆಗೆ ಸಂಪೂರ್ಣ ಹಾನಿಯಾದ ಘಟನೆ ಗುರುವಾಯನಕೆರೆ ಶಕ್ತಿನಗರದ ಸುದೇಕ್ಕರು ನಲ್ಲಿ ನಡೆದಿದೆ.

ಸುದೇಕ್ಕರು ಕಡಂಬುವಿನಲ್ಲಿ ಸರೋಜ ಎಂಬವರ ಮನೆಯ ಮೇಲೆ ತೆಂಗಿನ ಮರ ಬಿದ್ದು ಅಪಾರ ಹಾನಿಯಾಗಿದ್ದು ಮನೆಯ ಶೀಟು ಪುಡಿ ಪುಡಿಯಾಗಿದೆ.

ಮನೆಯವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Related posts

ಸುಲ್ಕೇರಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಬೆಳ್ತಂಗಡಿ ಬಸ್ ನಿಲ್ದಾಣದ ಬಳಿ ಧರೆ ಕುಸಿತ : ಪೊಲೀಸ್ ಠಾಣೆಯ ಕಾಂಪೌಂಡ್ ಗೋಡೆ ಕುಸಿಯುವ ಸಾಧ್ಯತೆ

Suddi Udaya

ಶ್ರೀ.ಧ.ಮಂ.ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ 30ನೇ ಘಟಿಕೋತ್ಸವದಲ್ಲಿ ಪದವಿ ಹಾಗೂ ಸ್ನಾತಕೋತ್ತರ ಶಿಕ್ಷಣ ಪೂರೈಸಿದ 114 ಮಂದಿಗೆ ಪದವಿ ಪ್ರದಾನ:

Suddi Udaya

ಭಾರೀ ಮಳೆಗೆ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನೇತ್ರಾವತಿ ನದಿ: ಪಜಿರಡ್ಕದಲ್ಲಿ ಗಂಗಾಪೂಜೆ

Suddi Udaya

ವೀಲ್ ಚಯರ್ ನಲ್ಲಿ ಬಂದು 88 ವರ್ಷದ ಅಜ್ಜಿ ಗಂಗಮ್ಮ ಹೆಗ್ಡೆಯವರಿಂದ ಮತದಾನ

Suddi Udaya

2024ರಲ್ಲಿ ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಮಹೋತ್ಸವ ; ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮತ್ತು ಶಾಸಕ ಹರೀಶ್ ಪೂಂಜರವರಿಂದ ಕಾರ್ಯಕ್ರಮದ ಯಶಸ್ವಿಗೆ ಉಪಯುಕ್ತ ಮಾಹಿತಿ; ಜನಪ್ರತಿನಿಧಿಗಳು ಮತ್ತು ವಿವಿಧ ಇಲಾಖೆಯ ಇಲಾಖಾಧಿಕಾರಿಗಳು ಸಮಾಲೋಚನೆ ಸಭೆಯಲ್ಲಿ ಭಾಗಿ

Suddi Udaya
error: Content is protected !!