March 14, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು: ಬಜಿರೆ ನಿವಾಸಿ ಶ್ರೀಮತಿ ಕಮಲ ನಿಧನ

ವೇಣೂರು: ಇಲ್ಲಿಯ ಬಜಿರೆ ಬಡೆಕ್ಕಿಲ ಲಕ್ಷ್ಮಿ ನಿವಾಸದ ಶ್ರೀಮತಿ ಕಮಲ(73ವ)ರವರು ಮಾ.13 ರಂದು ನಿಧನರಾಗಿದ್ದಾರೆ.

ಮೃತರು ಮಕ್ಕಳಾದ ಸುಂದರಿ, ರಾಜು, ಆನಂದ , ಸುಮತಿ, ಶಾಂತ, ಜಗದೀಶ, ಹರೀಶ, ಅಳಿಯಂದಿರು, ಸೊಸೆಯಂದಿರು, ಮೊಮ್ಮಕ್ಕಳು, ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಮರೋಡಿ: ಉಪನ್ಯಾಸಕ ಜಿನೇಂದ್ರ ಬಲ್ಲಾಳ್ ನಿಧನ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ 25 ಸಾವಿರ ಸಹಾಯಧನ ವಿತರಣೆ

Suddi Udaya

ಅಲಂಕೃತಗೊಂಡ ನಾರಾವಿ ಸಖಿ ಮತದಾನ ಕೇಂದ್ರದಲ್ಲಿ ಮತದಾರರು ಸರತಿ ಸಾಲಿನಲ್ಲಿ ನಿಂತು ಮತ ಚಲಾವಣೆ

Suddi Udaya

ನಿಡ್ಲೆಯ ಪ್ರತಿಷ್ಠಿತ ಸಂಸ್ಥೆ ಅಗ್ರಿಲೀಫ್ ಗೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭೇಟಿ

Suddi Udaya

ಉರುವಾಲು ನಿವಾಸಿ ನವವಿವಾಹಿತೆ ಪುತ್ತೂರಿನ ಪತಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ನಾಳ ವರ್ಷವಧಿ ಜಾತ್ರಾ ಮಹೋತ್ಸವ ಲೆಕ್ಕಪತ್ರ ಮಂಡನೆ, ಅಭಿನಂದನೆ ಹಾಗೂ ಅಧಿಕಾರ ಹಸ್ತಾಂತರ

Suddi Udaya
error: Content is protected !!