May 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಾರ್ಯ ಪ್ರಾ.ಕೃ.ಪ.ಸ.ಸಂಘದ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಸತೀಶ್ ರವರಿಗೆ ಮಾತೃವಿಯೋಗ

ಬೆಳ್ತಂಗಡಿ: ಬೆಳ್ಳಿಪ್ಪಾಡಿ ಗ್ರಾಮದ ತೆಂಕಪ್ಪಾಡಿ ನಿವಾಸಿ ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಸತೀಶ್ ರವರ ತಾಯಿ ಪಾರ್ವತಿ (76ವ) ರವರು ಮಾ.13 ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.

ಮೃತರು ಪುತ್ರರಾದ ನಾಗರಾಜ್, ನವೀನ್, ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಸತೀಶ್, ಹರೀಶ್, ಪುತ್ರಿಯರಾದ ರೇಣುಕಾ, ಸವಿತಾ, ಅಳಿಯಂದಿರು, ಸೊಸೆಯಂದಿರು ಹಾಗೂ ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬಳಂಜ ಗ್ರಾ.ಪಂ. ಸದಸ್ಯರ ಸಹಕಾರದಿಂದ ಕಾಪಿನಡ್ಕದಲ್ಲಿದ್ದ ಅಪಾಯಕಾರಿ ವಿದ್ಯುತ್ ಕಂಬ ಸರಿಪಡಿಸಿದ ಮೆಸ್ಕಾಂ ಇಲಾಖೆ, ಗ್ರಾಮಸ್ಥರಿಂದ ಶ್ಲಾಘನೆ

Suddi Udaya

ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪೊಲೀಸ್ ದೂರು

Suddi Udaya

ನ್ಯಾಯತರ್ಪು ಪ್ರದೇಶದಲ್ಲಿ ಒಂಟಿ ಸಲಗ ಓಡಾಟ ತೋಟಕ್ಕೆ ನುಗ್ಗಿ ಕೃಷಿಗೆ ಹಾನಿ

Suddi Udaya

ತಣ್ಣೀರುಪಂತ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಸಾಧನಾ ಪ್ರಶಸ್ತಿ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕುಕ್ಕೇಡಿ ಶಾಲೆಗೆ ಪ್ರಶಸ್ತಿ

Suddi Udaya

ಸೌತಡ್ಕ: ಸತ್ತ ಕರುವೊಂದನ್ನು ಮೋರಿಗೆ ಎಸೆದ ದುಷ್ಕಾರ್ಮಿಗಳು: ಹಿಂ.ಜಾ. ವೇದಿಕೆ ಮತ್ತು ಶಿವಾಜಿ ಗ್ರೂಪ್ ಆಫ್ ಬಾಯ್ಸ್ ಸದಸ್ಯರಿಂದ ಅಂತ್ಯಸಂಸ್ಕಾರ

Suddi Udaya
error: Content is protected !!