September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಾರ್ಯ ಪ್ರಾ.ಕೃ.ಪ.ಸ.ಸಂಘದ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಸತೀಶ್ ರವರಿಗೆ ಮಾತೃವಿಯೋಗ

ಬೆಳ್ತಂಗಡಿ: ಬೆಳ್ಳಿಪ್ಪಾಡಿ ಗ್ರಾಮದ ತೆಂಕಪ್ಪಾಡಿ ನಿವಾಸಿ ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಸತೀಶ್ ರವರ ತಾಯಿ ಪಾರ್ವತಿ (76ವ) ರವರು ಮಾ.13 ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.

ಮೃತರು ಪುತ್ರರಾದ ನಾಗರಾಜ್, ನವೀನ್, ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಸತೀಶ್, ಹರೀಶ್, ಪುತ್ರಿಯರಾದ ರೇಣುಕಾ, ಸವಿತಾ, ಅಳಿಯಂದಿರು, ಸೊಸೆಯಂದಿರು ಹಾಗೂ ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಸವಣಾಲು: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ

Suddi Udaya

ತ್ಯಾಜ್ಯದಿಂದ ಸೋಮನಾಥ ನದಿಯ ನೀರು ಕಲುಷಿತ: ಬೊಳ್ಳುಕಲ್ಲು ಶ್ರೀ ದುರ್ಗಾ ಭಜನಾ ಮಂಡಳಿ ಯವರಿಂದ ಸೂಕ್ತ ಕಾನೂನು ಕ್ರಮಕ್ಕೆ ಕಳಿಯ ಗ್ರಾ.ಪಂ. ಅಧ್ಯಕ್ಷರಿಗೆ ಮನವಿ

Suddi Udaya

ಗುಂಡೂರಿ: ವರಮಹಾಲಕ್ಷ್ಮಿ ಪೂಜಾ ಅಂಗವಾಗಿ ಗ್ರಾಮಸ್ಥರಿಗೆ ವಿವಿಧ ಆಟೋಟ ಸ್ಪರ್ಧೆ ಮತ್ತು ಆಟಿದ ಕೂಟ

Suddi Udaya

ಎಸ್‌ಡಿಎಂ ಆಯುರ್ವೇದ ಕಾಲೇಜಿನಲ್ಲಿ ಕ್ಷಮತ್ವಂ 2026: ಆಟೋಇಮ್ಯೂನ್ ಕಾಯಿಲೆಗಳ ಕುರಿತು ಆಯುರ್ವೇದದ ಜಾಗತಿಕ ಸಂವಾದಕ್ಕೆ ವೇದಿಕೆ

Suddi Udaya

ಸವಣಾಲು: ಹಿತ್ತಿಲಪೇಲ ಪ್ರದೇಶಕ್ಕೆ ಶಾಶ್ವತ ಸೇತುವೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸೂಕ್ತ ವರದಿ ನೀಡುವಂತೆ ಮೇಲಂತಬೆಟ್ಟು ಗ್ರಾ.ಪಂ.ಗೆ ಮೌಖಿಕ ಆದೇಶ ನೀಡಿದ ಬೆಳ್ತಂಗಡಿ ನ್ಯಾಯಾಧೀಶರು

Suddi Udaya

ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ, ಪತ್ರಕರ್ತ ಮನೋಹರ್ ಬಳೆಂಜ ಪುತ್ರಿ ದಿಯ ಎಂ ಕೊಟ್ಯಾನ್ ಆಯ್ಕೆ

Suddi Udaya
error: Content is protected !!