23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶುಭಾರಂಭ

ಬೆಳ್ತಂಗಡಿ ತೆರಿಗೆ ಸಲಹೆಗಾರ ಸಂದೇಶ ರಾವ್ ರವರ ಕಛೇರಿಯು ಸ್ಥಳಾಂತರಗೊಂಡು ಶುಭಾರಂಭ

ಬೆಳ್ತಂಗಡಿ: ಬೆಳ್ತಂಗಡಿಯ ಬಸ್ ನಿಲ್ದಾಣದ ಬಳಿ ಪ್ರಭಾತ್ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿದ್ದ ತೆರಿಗೆ ಸಲಹೆಗಾರ ಸಂದೇಶ ರಾವ್ ರವರ ಕಛೇರಿಯು ಸ್ಥಳಾಂತರಗೊಂಡು ಇದರ ಸ್ಥಳಾಂತರಿತ ನೂತನ ಕಚೇರಿಯು ಬೆಳ್ತಂಗಡಿ ಭಾರತ್ ಪೆಟ್ರೋಲ್ ಬಂಕ್ ಸಮೀಪ ಇರುವ ಶ್ರೀ ಗುರು ಸಾನಿಧ್ಯ ಕಟ್ಟಡದ ಮೊದಲನೇ ಮಹಡಿಯಲ್ಲಿ ಮಾ.14 ರಂದು ಲಕ್ಷ್ಮೀಪೂಜೆ ಸಹಿತ ಶುಭಾರಂಭಗೊಂಡಿತು.

ಕಾರ್ಯಕ್ರಮವನ್ನು ಮಾಲಕರಾದ ಸಂದೇಶ ರಾವ್ ಮತ್ತು ಶ್ರೀಮತಿ ಅರ್ಚನ ದೀಪ ಬೆಳಗಿಸಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಗುರುದೇವ ಸೊಸೈಟಿಯ ಉಪಾಧ್ಯಕ್ಷ ಭಗೀರಥ. ಜಿ, ಪ್ರಕಾಶ್ ಎಲೆಕ್ಟ್ರಾನಿಕ್ಸ್ ಮಾಲಕರಾದ ಪುಷ್ಪರಾಜ್ ಶೆಟ್ಟಿ,
ಲಯನ್ಸ್ ಕ್ಲಬ್ ಬೆಳ್ತಂಗಡಿ ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ, ಲಯನ್ಸ್ ಅಶೋಕ್ ಕುಮಾರ್ ಬಿ.ಪಿ. ಉಪಸ್ಥಿತರಿದ್ದು, ಶುಭಹಾರೈಸಿದರು.

Related posts

ಮಾಜಿ ಅಧ್ಯಕ್ಷ ಹಾಲಿ ಗ್ರಾ.ಪಂ ಸದಸ್ಯ ಅಬ್ದುಲ್ ರಝಾಕ್ ಸತತ ಹೋರಾಟದಿಂದ ತೆಕ್ಕಾರು ಗ್ರಾಮಕ್ಕೆ ಉಪ ಆರೋಗ್ಯ ಕೇಂದ್ರ ಮಂಜೂರು ಕಟ್ಟಡ ನಿರ್ಮಿಸಲು ಅನುದಾನ ಮಂಜೂರುಗೊಳಿಸುವಂತೆ ಆರೋಗ್ಯ ಸಚಿವರಿಗೆ ಮತ್ತೊಂದು ಮನವಿ

Suddi Udaya

ಉಜಿರೆ ಮಹಿಳಾ ವಿವಿದ್ದೋದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಶಶಿಕಲಾ ಡಿ ಗೌಡ , ಉಪಾಧ್ಯಕ್ಷರಾಗಿ ಪ್ರಮೀಳಾ

Suddi Udaya

ಸೌಜನ್ಯ ಕೊಲೆ ಪ್ರಕರಣವನ್ನು ಹಾಲಿ ನ್ಯಾಯಾಧೀಶರ ಮುಖಾಂತರ ನ್ಯಾಯಾಂಗ ತನಿಖೆಗೆ ವಹಿಸಲು ರಾಜ್ಯ ಮತ್ತು ಕೇಂದ್ರ ಸರಕಾರಕ್ಕೆ ವಿ.ಹಿಂ.ಪಂ ಆಗ್ರಹ

Suddi Udaya

ಬೆಳಾಲು : ನೇತ್ರಾವತಿ ನದಿಯಲ್ಲಿ ಮುಳುಗಿದ ವ್ಯಕ್ತಿಯ ಮೃತದೇಹ ಪತ್ತೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ಸಿಗೆ ಅಡ್ಡ ಬಂದ ಒಂಟಿ ಸಲಗ

Suddi Udaya

ಉಜಿರೆ : ರುಡ್ ಸೆಟ್ ಸಂಸ್ಥೆಯಲ್ಲಿ 78ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya
error: Content is protected !!